ಜಿಲ್ಲೆಗಳು

ನಂಜನಗೂಡು ಶ್ರೀಕಂಠೇಶ್ವರನ ಹುಂಡಿಯಲ್ಲಿ 1.52 ಕೋಟಿ ಸಂಗ್ರಹ

ನಂಜನಗೂಡು : ನಗರದ ಪ್ರಸಿದ್ಧ ಶ್ರೀಕಂಠೇಶ್ವರನ ದೇವಾಲಯದ ಹುಂಡಿ ಎಣಿಕೆ ಕಾರ್ಯವು ನಡೆದಿದ್ದು, ಈ ಬಾರಿ ೧ ಕೊಟಿ ೫೨ ಲಕ್ಷ ೭೫ ಸಾವಿರದ ೧೩೬ ರೂ ಸಂಗ್ರಹವಾಗಿದೆ.
ದೇವಾಲಯದ ದಾಸೋಹ ಭವನದಲ್ಲಿ  ಬಿಗಿ ಭದ್ರತೆಯ ನಡುವೆ ಹುಂಡಿ ಎಣಿಕೆಯು ಬ್ಯಾಂಕ್ ಆಫ್ ಬರೋಡಾ ಶಾಖೆಯ ಸಿಬ್ಬಂದಿಗಳಿಂದ ನಡೆದಿದ್ದು, ಹಣದ ಜೊತೆಗೆ 167 ಗ್ರಾಂ ಚಿನ್ನ, 9 ಕೆ ಜಿ ಬೆಳ್ಳಿ ಸೇರಿದಂತೆ 64 ವಿದೇಶಿ ಕರೆನ್ಸಿ ಸಂಗ್ರಹವಾಗಿದೆ.

ಹುಂಡಿ ಎಣಿಕೆಯ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಕಮಲಾ ಬಾಯಿ ಅಲ್ಲಿನ ತಹಶೀಲ್ದಾರ ರಾಜು, ದೇವಾಲಯ ಉಪ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ ಪ್ರಸಾದ ಗುರುಮಲ್ಲಯ್ಯ ಸ್ಥಳೀಯ ಬರೋಡಾ ಬ್ಯಾಂಕ್ ವ್ಯವಸ್ಥಾಪಕ ಟಿ ಕೆ ನಾಯಕ ಉಪಸ್ಥಿತರಿದ್ದರು.

andolanait

Recent Posts

ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ : ತ್ವರಿತ ಸೇವೆಗೆ ಕ್ರಮ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…

3 hours ago

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

4 hours ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

4 hours ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

4 hours ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

5 hours ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

5 hours ago