ನಂಜನಗೂಡು : ನಗರದ ಪ್ರಸಿದ್ಧ ಶ್ರೀಕಂಠೇಶ್ವರನ ದೇವಾಲಯದ ಹುಂಡಿ ಎಣಿಕೆ ಕಾರ್ಯವು ನಡೆದಿದ್ದು, ಈ ಬಾರಿ ೧ ಕೊಟಿ ೫೨ ಲಕ್ಷ ೭೫ ಸಾವಿರದ ೧೩೬ ರೂ ಸಂಗ್ರಹವಾಗಿದೆ.
ದೇವಾಲಯದ ದಾಸೋಹ ಭವನದಲ್ಲಿ ಬಿಗಿ ಭದ್ರತೆಯ ನಡುವೆ ಹುಂಡಿ ಎಣಿಕೆಯು ಬ್ಯಾಂಕ್ ಆಫ್ ಬರೋಡಾ ಶಾಖೆಯ ಸಿಬ್ಬಂದಿಗಳಿಂದ ನಡೆದಿದ್ದು, ಹಣದ ಜೊತೆಗೆ 167 ಗ್ರಾಂ ಚಿನ್ನ, 9 ಕೆ ಜಿ ಬೆಳ್ಳಿ ಸೇರಿದಂತೆ 64 ವಿದೇಶಿ ಕರೆನ್ಸಿ ಸಂಗ್ರಹವಾಗಿದೆ.
ಹುಂಡಿ ಎಣಿಕೆಯ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಕಮಲಾ ಬಾಯಿ ಅಲ್ಲಿನ ತಹಶೀಲ್ದಾರ ರಾಜು, ದೇವಾಲಯ ಉಪ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ ಪ್ರಸಾದ ಗುರುಮಲ್ಲಯ್ಯ ಸ್ಥಳೀಯ ಬರೋಡಾ ಬ್ಯಾಂಕ್ ವ್ಯವಸ್ಥಾಪಕ ಟಿ ಕೆ ನಾಯಕ ಉಪಸ್ಥಿತರಿದ್ದರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…