ಜಿಲ್ಲೆಗಳು

ನಂಜುಂಡೇಶ್ವರನ ಹುಂಡಿಯಲ್ಲಿ , 1,35,58,975 ರೂ. ಸಂಗ್ರಹ

ಮೈಸೂರು:  ನಂಜನಗೂಡು ಶ್ರೀ ನಂಜುಂಡೇಶ್ವರ ಒಂದೇ ತಿಂಗಳಿನಲ್ಲಿ ಕೋಟ್ಯಧೀಶ್ವರನಾಗಿದ್ದಾನೆ. ದೇವಾಲಯದ ದಾಸೋಹ ಭವನದಲ್ಲಿ ಶುಕ್ರವಾರ 34 ನಂಜುಂಡೇಶ್ವರನ ಹುಂಡಿಗಳ ಎಣಿಕೆ ಕಾರ್ಯ ನಡೆದಿದ್ದು, 1,35,58,975 ರೂ. ಸಂಗ್ರಹವಾಗಿದೆ.
ಇದರಲ್ಲಿ 131 ಗ್ರಾಂ ಚಿನ್ನ, 4 ಕೆಜಿ 100 ಗ್ರಾಂ ಬೆಳ್ಳಿ, 35 ವಿದೇಶಿ ಕರೆನ್ಸಿ ನಂಜುಂಡೇಶ್ವರನಿಗೆ ಕಾಣಿಕೆಯಾಗಿ ಬಂದಿದೆ. ಪ್ರತಿ ತಿಂಗಳು ಹುಂಡಿ ಎಣಿಕೆಯಲ್ಲಿ ನಿಷೇಧಿತ ನೋಟು ಪತ್ತೆಯಾಗುತ್ತಿತ್ತು. ಆದರೆ, ಈಗ ಎಣಿಕೆ ಮಾಡಿದಾಗ ಅಂತಹ ನೋಟುಗಳು ಕಂಡುಬಂದಿಲ್ಲ. ಹುಂಡಿ ಎಣಿಕೆ ಕಾರ್ಯದಲ್ಲಿ ಸ್ವಸಹಾಯ ಸಂಘದ ಮಹಿಳೆಯರು ಹಾಗೂ ದೇವಾಲಯದ ಸಿಬ್ಬಂದಿ ಭಾಗವಹಿಸಿದ್ದರು.
ನಂಜನಗೂಡು ದೇವಾಲಯದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಕೋಟ್ಯಂತರ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.

andolanait

Recent Posts

ಮೈಸೂರು: ಹಳೆಯ ವಸ್ತು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ

ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.‌ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ…

36 mins ago

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

8 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಿಎಂ ಶಿಶಿರ್ ಚಂದ್ರ ಏಕೆ ಕೆಳಗಿಳಿಯುತ್ತಿಲ್ಲ?

ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ  ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…

9 hours ago

ರಂಗನತಿಟ್ಟು ಸಮೀಪ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಪರ-ವಿರೋಧ ಅಭಿಪ್ರಾಯ

ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ…

9 hours ago

ಅಳಿವಿನತ್ತ ರಾಜ್ಯದ ಮೊದಲ ಬಾಲಕಿಯರ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…

9 hours ago