ಮೈಸೂರು: ನಂಜನಗೂಡು ಶ್ರೀ ನಂಜುಂಡೇಶ್ವರ ಒಂದೇ ತಿಂಗಳಿನಲ್ಲಿ ಕೋಟ್ಯಧೀಶ್ವರನಾಗಿದ್ದಾನೆ. ದೇವಾಲಯದ ದಾಸೋಹ ಭವನದಲ್ಲಿ ಶುಕ್ರವಾರ 34 ನಂಜುಂಡೇಶ್ವರನ ಹುಂಡಿಗಳ ಎಣಿಕೆ ಕಾರ್ಯ ನಡೆದಿದ್ದು, 1,35,58,975 ರೂ. ಸಂಗ್ರಹವಾಗಿದೆ.
ಇದರಲ್ಲಿ 131 ಗ್ರಾಂ ಚಿನ್ನ, 4 ಕೆಜಿ 100 ಗ್ರಾಂ ಬೆಳ್ಳಿ, 35 ವಿದೇಶಿ ಕರೆನ್ಸಿ ನಂಜುಂಡೇಶ್ವರನಿಗೆ ಕಾಣಿಕೆಯಾಗಿ ಬಂದಿದೆ. ಪ್ರತಿ ತಿಂಗಳು ಹುಂಡಿ ಎಣಿಕೆಯಲ್ಲಿ ನಿಷೇಧಿತ ನೋಟು ಪತ್ತೆಯಾಗುತ್ತಿತ್ತು. ಆದರೆ, ಈಗ ಎಣಿಕೆ ಮಾಡಿದಾಗ ಅಂತಹ ನೋಟುಗಳು ಕಂಡುಬಂದಿಲ್ಲ. ಹುಂಡಿ ಎಣಿಕೆ ಕಾರ್ಯದಲ್ಲಿ ಸ್ವಸಹಾಯ ಸಂಘದ ಮಹಿಳೆಯರು ಹಾಗೂ ದೇವಾಲಯದ ಸಿಬ್ಬಂದಿ ಭಾಗವಹಿಸಿದ್ದರು.
ನಂಜನಗೂಡು ದೇವಾಲಯದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಕೋಟ್ಯಂತರ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…