ಮೈಸೂರು: ನಂಜನಗೂಡು ಶ್ರೀ ನಂಜುಂಡೇಶ್ವರ ಒಂದೇ ತಿಂಗಳಿನಲ್ಲಿ ಕೋಟ್ಯಧೀಶ್ವರನಾಗಿದ್ದಾನೆ. ದೇವಾಲಯದ ದಾಸೋಹ ಭವನದಲ್ಲಿ ಶುಕ್ರವಾರ 34 ನಂಜುಂಡೇಶ್ವರನ ಹುಂಡಿಗಳ ಎಣಿಕೆ ಕಾರ್ಯ ನಡೆದಿದ್ದು, 1,35,58,975 ರೂ. ಸಂಗ್ರಹವಾಗಿದೆ.
ಇದರಲ್ಲಿ 131 ಗ್ರಾಂ ಚಿನ್ನ, 4 ಕೆಜಿ 100 ಗ್ರಾಂ ಬೆಳ್ಳಿ, 35 ವಿದೇಶಿ ಕರೆನ್ಸಿ ನಂಜುಂಡೇಶ್ವರನಿಗೆ ಕಾಣಿಕೆಯಾಗಿ ಬಂದಿದೆ. ಪ್ರತಿ ತಿಂಗಳು ಹುಂಡಿ ಎಣಿಕೆಯಲ್ಲಿ ನಿಷೇಧಿತ ನೋಟು ಪತ್ತೆಯಾಗುತ್ತಿತ್ತು. ಆದರೆ, ಈಗ ಎಣಿಕೆ ಮಾಡಿದಾಗ ಅಂತಹ ನೋಟುಗಳು ಕಂಡುಬಂದಿಲ್ಲ. ಹುಂಡಿ ಎಣಿಕೆ ಕಾರ್ಯದಲ್ಲಿ ಸ್ವಸಹಾಯ ಸಂಘದ ಮಹಿಳೆಯರು ಹಾಗೂ ದೇವಾಲಯದ ಸಿಬ್ಬಂದಿ ಭಾಗವಹಿಸಿದ್ದರು.
ನಂಜನಗೂಡು ದೇವಾಲಯದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಕೋಟ್ಯಂತರ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…