ಜಿಲ್ಲೆಗಳು

ಮಳೆಯಿಂದ ಮನೆ ಕುಸಿತಗೊಂಡು ಸಂಕಷ್ಟದಲ್ಲಿದ್ದ ಮಹಿಳೆಗೆ ನೆರವು

ಮೈಸೂರು : ಸತತವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಮನೆಯು ಕುಸಿತಗೊಂಡಿದ್ದು ಮನೆಯಲ್ಲಿ ವಾಸವಿದ್ದ ಮಹಿಳೆ ಆಶ್ರಯಕ್ಕಾಗಿ ಶೌಚಾಲಯವನ್ನೇ ವಾಸಿಸುತ್ತಿದ್ದ ಘಟನೆ  ನಂಜನಗೂಡು ತಾಲ್ಲೂಕಿನ ಹೆಡತಲೆ  ಗ್ರಾಮದಲ್ಲಿ ಕಂಡುಬಂದಿದ್ದು,

ಗ್ರಾಮದ ನಿವಾಸಿ ಸಿದ್ದಮ್ಮ ಎಂಬುವವರೇ ಮನೆ ಕಳೆದುಕೊಂಡು ಶೌಚಾಲಯದಲ್ಲಿ ವಾಸ ಮಾಡುತ್ತಿದ್ದವರು. ಈ ವಿಷಯ ತಿಳಿದು ಸ್ಥಳಕ್ಕೆ ಅಲ್ಲಿಯ ಸ್ಥಳೀಯ ತಹಶೀಲ್ದಾರ್‌ ಶಿವಮೂರ್ತಿ ಅವರು ಭೇಟಿ ನೀಡಿ ಮನೆ ನಿರ್ಮಾಣಕ್ಕಾಗಿ ಸರ್ಕಾರದಿಂದ 5 ಲಕ್ಷಗಳ ಪರಿಹಾರವನ್ನು ನೀಡಿದ್ದು.ಮನೆ ಹಾನಿಗೆ 1ನೇ ಕಂತಾಗಿ 95100 ರೂ. ಮತ್ತು ಬಟ್ಟೆ ಮತ್ತು ಪಾತ್ರೆ ಹಾನಿಗೆ 10,000 ರೂ.ಗಳನ್ನು ಪಾವತಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್‌ ಅವರು ತಿಳಿಸಿದ್ದಾರೆ.

andolanait

Recent Posts

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

1 hour ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

1 hour ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

2 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

3 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

3 hours ago

ಅಧಿಕಾರ ಶಾಶ್ವತವಲ್ಲ : ‘ನನ್ನ ತಂದೆಯ ಇಚ್ಛೆಯಂತೆಯೇ ನಡೆಯುವೆ’ ; ಯತೀಂದ್ರ

ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…

3 hours ago