ಮೈಸೂರು : ಸತತವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಮನೆಯು ಕುಸಿತಗೊಂಡಿದ್ದು ಮನೆಯಲ್ಲಿ ವಾಸವಿದ್ದ ಮಹಿಳೆ ಆಶ್ರಯಕ್ಕಾಗಿ ಶೌಚಾಲಯವನ್ನೇ ವಾಸಿಸುತ್ತಿದ್ದ ಘಟನೆ ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲಿ ಕಂಡುಬಂದಿದ್ದು,
ಗ್ರಾಮದ ನಿವಾಸಿ ಸಿದ್ದಮ್ಮ ಎಂಬುವವರೇ ಮನೆ ಕಳೆದುಕೊಂಡು ಶೌಚಾಲಯದಲ್ಲಿ ವಾಸ ಮಾಡುತ್ತಿದ್ದವರು. ಈ ವಿಷಯ ತಿಳಿದು ಸ್ಥಳಕ್ಕೆ ಅಲ್ಲಿಯ ಸ್ಥಳೀಯ ತಹಶೀಲ್ದಾರ್ ಶಿವಮೂರ್ತಿ ಅವರು ಭೇಟಿ ನೀಡಿ ಮನೆ ನಿರ್ಮಾಣಕ್ಕಾಗಿ ಸರ್ಕಾರದಿಂದ 5 ಲಕ್ಷಗಳ ಪರಿಹಾರವನ್ನು ನೀಡಿದ್ದು.ಮನೆ ಹಾನಿಗೆ 1ನೇ ಕಂತಾಗಿ 95100 ರೂ. ಮತ್ತು ಬಟ್ಟೆ ಮತ್ತು ಪಾತ್ರೆ ಹಾನಿಗೆ 10,000 ರೂ.ಗಳನ್ನು ಪಾವತಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರು ತಿಳಿಸಿದ್ದಾರೆ.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…