ಮೈಸೂರು : ಸತತವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಮನೆಯು ಕುಸಿತಗೊಂಡಿದ್ದು ಮನೆಯಲ್ಲಿ ವಾಸವಿದ್ದ ಮಹಿಳೆ ಆಶ್ರಯಕ್ಕಾಗಿ ಶೌಚಾಲಯವನ್ನೇ ವಾಸಿಸುತ್ತಿದ್ದ ಘಟನೆ ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲಿ ಕಂಡುಬಂದಿದ್ದು,
ಗ್ರಾಮದ ನಿವಾಸಿ ಸಿದ್ದಮ್ಮ ಎಂಬುವವರೇ ಮನೆ ಕಳೆದುಕೊಂಡು ಶೌಚಾಲಯದಲ್ಲಿ ವಾಸ ಮಾಡುತ್ತಿದ್ದವರು. ಈ ವಿಷಯ ತಿಳಿದು ಸ್ಥಳಕ್ಕೆ ಅಲ್ಲಿಯ ಸ್ಥಳೀಯ ತಹಶೀಲ್ದಾರ್ ಶಿವಮೂರ್ತಿ ಅವರು ಭೇಟಿ ನೀಡಿ ಮನೆ ನಿರ್ಮಾಣಕ್ಕಾಗಿ ಸರ್ಕಾರದಿಂದ 5 ಲಕ್ಷಗಳ ಪರಿಹಾರವನ್ನು ನೀಡಿದ್ದು.ಮನೆ ಹಾನಿಗೆ 1ನೇ ಕಂತಾಗಿ 95100 ರೂ. ಮತ್ತು ಬಟ್ಟೆ ಮತ್ತು ಪಾತ್ರೆ ಹಾನಿಗೆ 10,000 ರೂ.ಗಳನ್ನು ಪಾವತಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರು ತಿಳಿಸಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…