ಜಿಲ್ಲೆಗಳು

ರಾಷ್ಟ್ರೀಯ ಸ್ಕೇಟಿಂಗ್ ಚಾಂಪಿಯನ್ಶಿಪ್: ಮೈಸೂರಿನ ಸ್ಕೇಟರ್ ರಿಯಾ ಅಚಯ್ಯಗೆ ಐದು ಚಿನ್ನ

ಮೈಸೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ 60ನೇ ರಾಷ್ಟ್ರೀಯ ಸ್ಪೀಡ್ ರೋಲರ್ ಸ್ಕೇಟಿಂಗ್ ಚಾಂಪಿಯನ್ಶಿಪ್ನ ಕ್ರೀಡಾಕೂಟದಲ್ಲಿ ರಾಜ್ಯದ ಹಿರಿಯ ಸ್ಕೇಟರ್, ಮೈಸೂರಿನ ರಿಯಾ ಎಲಿಝಬೆತ್ ಆಚಯ್ಯ 5 ಚಿನ್ನ ಹಾಗೂ 1 ಬೆಳ್ಳಿ ಪದಕದೊಂದಿಗೆ ಮೊದಲ ಸ್ಥಾನ ಪಡೆದಿದ್ದಾರೆ. 10ಕೆ ರೋಡ್ ಪಾಯಿಂಟ್ಸ್ ಪ್ಲಸ್ ಎಲಿಮಿನೇಷನ್ ರೇಸ್ನಲ್ಲಿ ಚಿನ್ನ , ೧೫ಕೆ ರೋಡ್ ಎಲಿಮಿನೇಷನ್ ರೇಸ್, ರೋಡ್ ಒನ್ ಲ್ಯಾಪ್ ರೇಸ್, 4ಕೆ ಮಿಕ್ಸೆಡ್ ರಿಲೇನಲ್ಲಿ ಚಿನ್ನ3ಕೆ ರಿಲೇ ಚಿನ್ನದ ಪದಕ, ರಿಂಕ್ 500 ಮೀಟರ್ ಮತ್ತು ಡಿ ರೇಸ್ನಲ್ಲಿ ಬೆಳ್ಳಿ ಗಳಿಸಿದ್ದಾರೆ.

ಬೆಂಗಳೂರಿನಲ್ಲಿ ಡಿ. ೨೩ರಿಂದ ೨೫ ರವರಗೆ ನಡೆಯಲಿರುವ ರಾಷ್ಟ್ರೀಯ ತಂಡಕ್ಕೆ ಆಯ್ಕೆ ಪ್ರಕ್ರಿಯೆಗೆ ತಾಲಿಮು ನಡೆಸುತ್ತಿದ್ದು, ಮುಂದಿನ ವರ್ಷ ನಡೆಯಲಿರುವ ಏಷಿಯನ್ ಗೇಮ್ಸ್ ಮತ್ತು ವಿಶ್ವ ರೋಲರ್ ಸ್ಕೆಟರ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಿ ಪದಕ ಗೆಲ್ಲುವ ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದರು. ರಿಯಾ ಆಚಯ್ಯ ನಗರದ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇನ್ಛಾರ್ಮೆಶನ್ ಸೈನ್ಸ್ ವಿಭಾಗದ 7ನೇ ಸೆಮಿಸ್ಟರ್ ವಿದ್ಯಾರ್ಥಿಯಾಗಿದ್ದಾರೆ.

andolanait

Recent Posts

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

23 mins ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

1 hour ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

3 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

3 hours ago

ಓದುಗರ ಪತ್ರ: ಆದ್ಯತೆಗಳ ಪಟ್ಟಿಯಲ್ಲಿ ಶಿಕ್ಷಣ ಎಲ್ಲಿದೆ?

ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗಳು ಮತ್ತೆ ಬಾಗಿಲು ತೆರೆದಿವೆ. ಹೊಸ ಕನಸುಗಳೊಂದಿಗೆ ಮಕ್ಕಳು ತರಗತಿಗಳತ್ತ ಹೆಜ್ಜೆ ಇಟ್ಟಿದ್ದಾರೆ. ನೂತನ…

3 hours ago

ಕೊಡಗಿನಲ್ಲಿ ಹೆಚ್‌ಪಿವಿ ಲಸಿಕೆ ಪಡೆಯಲು ಹಿಂದೇಟು

ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…

6 hours ago