ಜಿಲ್ಲೆಗಳು

ನ.11ರಂದು ಹನೂರಿನಲ್ಲಿ ಕನಕದಾಸರ ಜಯಂತಿ ಆಚರಣೆ

ಹನೂರು: ಭಕ್ತ ಶ್ರೇಷ್ಠ ಕನಕದಾಸರ ಜಯಂತಿಯನ್ನು ಸಮುದಾಯದವರು ಹಾಗೂ ವಿವಿಧ ಸಮುದಾಯದವರು ಸೇರಿ ಅತ್ಯಂತ ವಿಜೃಂಭಣೆಯಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಶಾಸಕ ಆರ್.ನರೇಂದ್ರ ಅವರು ತಿಳಿಸಿದರು.

ಕನಕ ಜಯಂತಿ ಆಚರಣೆ ಪೂರ್ವಭಾವಿ ಸಭೆ ಅಂಗವಾಗಿ ಪಟ್ಟಣದ ಲೋಕೋಪಯೋಗಿ ವಸತಿಗೃಹ ಸಭಾಂಗಣದಲ್ಲಿ ಕರೆಯಲಾಗಿದ್ದ ಅಧಿಕಾರಿಗಳು ಹಾಗೂ ಮುಖಂಡರುಗಳ ಸಭೆಯ ಬಳಿಕ ಸುದ್ದಿಗಾರರೊಡನೆ ಮಾತನಾಡಿದರು.

ನ.11ರಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಆರ್. ಎಂ. ಸಿ. ಆವರಣದಿಂದ ಕ್ರಿಸ್ತ ರಾಜ ಶಾಲೆವರೆಗೆ ಕನಕದಾಸರ ಮೆರವಣಿಗೆ ವಿವಿಧ ಕಲಾತಂಡಗಳು ವಾದ್ಯ ಮೇಳಗಳೊಂದಿಗೆ ಜರುಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್ ಮುಖ್ಯಾಧಿಕಾರಿ ಮೂರ್ತಿ ಇಒ ಶ್ರೀನಿವಾಸ್ ,ಮುಖಂಡರುಗಳಾದ ಅಜ್ಜೀಪುರ ನಾಗರಾಜು ಬಸಪ್ಪನದೊಡ್ಡಿ ಮಹದೇವ್ ಪ್ರಸಾದ್ ಸೇರಿದಂತೆ ಇನ್ನಿತರರು ಹಾಜರಿದ್ದರು

andolanait

Recent Posts

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

56 mins ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

1 hour ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

1 hour ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

1 hour ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

10 hours ago