ಚಾಮರಾಜನಗರ: ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಆಸ್ಪತ್ರೆಯಲ್ಲಿ (ಸಿಮ್ಸ್) ಎನ್ಸಿಸಿ ದಿನದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು.
ಎನ್ಸಿಸಿಯು ೧೩ ಕಾರ್ಬೆಟಲಿಯನ್ ಹಾಗೂ ಸಿಮ್ಸ್ ವತಿಯಿಂದ ರಕ್ತನಿಧಿ ಕೇಂದ್ರದ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 27ಮಂದಿ ರಕ್ತದಾನ ಮಾಡಿದರು.
ಕರ್ನಾಟಕ-ಗೋವಾ ಬೆಟಾಲಿಯನ್ನ ವಿದ್ಯಾರ್ಥಿಗಳು ಹಾಗೂ ಮಿಲಿಟರಿ ಪಡೆಯವರು, ಎನ್ಸಿಸಿ ವಿದ್ಯಾರ್ಥಿಗಳು ರಕ್ತದಾನ ಮಾಡಿದರು.
ಸಿಮ್ಸ್ ಎನ್ಸಿಸಿ ಅಧಿಕಾರಿ ಡಾ.ಮಾರುತಿ, ಡಾ. ವೇದಾಶ್ರೀ, ಡಾ.ವಾಣಿಶ್ರೀ, ಡಾ. ಸ್ನೇಹ, ರಕ್ತನಿಧಿ ಕೇಂದ್ರದ ಡಾ.ಮಹೇಶ್, ಪ್ರಯೋಗಾಲಯದ ವಿ.ತೇಜಸ್, ಆನಂದ್, ಕುಮಾಸ್ವಾಮಿ, ಮೋಹನ್ಕುಮಾರ್, ಜಗದೀಶ್ ನಾಯಕ್, ಶಿವಕುಮಾರ್, ಜಾನ್ದಾಸ್, ರವಿಕಿರಣ್, ಮಧು, ವೆಂಕಟೇಶ್, ಹೇಮಂತ್, ಮಹೇಶ್, ಸತ್ಯ ಉಪಸ್ಥಿತರಿದ್ದರು.
ಬೆಟಾಲಿಯನ್ ಕರ್ನಲ್ ಆಶುತೋಷ್ ದೇವ್ರಾನಿ, ಮೇಜರ್ ಮಂಜುನಾಥ್, ಕರ್ನಲ್ ಮೆನನ್ ಮೊದಲಾದವರು ಭಾಗವಹಿಸಿದ್ದರು.
ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…
ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…
ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…
ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…
ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…
ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…