ಚಾಮರಾಜನಗರ: ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಆಸ್ಪತ್ರೆಯಲ್ಲಿ (ಸಿಮ್ಸ್) ಎನ್ಸಿಸಿ ದಿನದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು.
ಎನ್ಸಿಸಿಯು ೧೩ ಕಾರ್ಬೆಟಲಿಯನ್ ಹಾಗೂ ಸಿಮ್ಸ್ ವತಿಯಿಂದ ರಕ್ತನಿಧಿ ಕೇಂದ್ರದ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 27ಮಂದಿ ರಕ್ತದಾನ ಮಾಡಿದರು.
ಕರ್ನಾಟಕ-ಗೋವಾ ಬೆಟಾಲಿಯನ್ನ ವಿದ್ಯಾರ್ಥಿಗಳು ಹಾಗೂ ಮಿಲಿಟರಿ ಪಡೆಯವರು, ಎನ್ಸಿಸಿ ವಿದ್ಯಾರ್ಥಿಗಳು ರಕ್ತದಾನ ಮಾಡಿದರು.
ಸಿಮ್ಸ್ ಎನ್ಸಿಸಿ ಅಧಿಕಾರಿ ಡಾ.ಮಾರುತಿ, ಡಾ. ವೇದಾಶ್ರೀ, ಡಾ.ವಾಣಿಶ್ರೀ, ಡಾ. ಸ್ನೇಹ, ರಕ್ತನಿಧಿ ಕೇಂದ್ರದ ಡಾ.ಮಹೇಶ್, ಪ್ರಯೋಗಾಲಯದ ವಿ.ತೇಜಸ್, ಆನಂದ್, ಕುಮಾಸ್ವಾಮಿ, ಮೋಹನ್ಕುಮಾರ್, ಜಗದೀಶ್ ನಾಯಕ್, ಶಿವಕುಮಾರ್, ಜಾನ್ದಾಸ್, ರವಿಕಿರಣ್, ಮಧು, ವೆಂಕಟೇಶ್, ಹೇಮಂತ್, ಮಹೇಶ್, ಸತ್ಯ ಉಪಸ್ಥಿತರಿದ್ದರು.
ಬೆಟಾಲಿಯನ್ ಕರ್ನಲ್ ಆಶುತೋಷ್ ದೇವ್ರಾನಿ, ಮೇಜರ್ ಮಂಜುನಾಥ್, ಕರ್ನಲ್ ಮೆನನ್ ಮೊದಲಾದವರು ಭಾಗವಹಿಸಿದ್ದರು.
ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…
ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…
ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…