ಚಾಮರಾಜನಗರ: ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಆಸ್ಪತ್ರೆಯಲ್ಲಿ (ಸಿಮ್ಸ್) ಎನ್ಸಿಸಿ ದಿನದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು.
ಎನ್ಸಿಸಿಯು ೧೩ ಕಾರ್ಬೆಟಲಿಯನ್ ಹಾಗೂ ಸಿಮ್ಸ್ ವತಿಯಿಂದ ರಕ್ತನಿಧಿ ಕೇಂದ್ರದ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 27ಮಂದಿ ರಕ್ತದಾನ ಮಾಡಿದರು.
ಕರ್ನಾಟಕ-ಗೋವಾ ಬೆಟಾಲಿಯನ್ನ ವಿದ್ಯಾರ್ಥಿಗಳು ಹಾಗೂ ಮಿಲಿಟರಿ ಪಡೆಯವರು, ಎನ್ಸಿಸಿ ವಿದ್ಯಾರ್ಥಿಗಳು ರಕ್ತದಾನ ಮಾಡಿದರು.
ಸಿಮ್ಸ್ ಎನ್ಸಿಸಿ ಅಧಿಕಾರಿ ಡಾ.ಮಾರುತಿ, ಡಾ. ವೇದಾಶ್ರೀ, ಡಾ.ವಾಣಿಶ್ರೀ, ಡಾ. ಸ್ನೇಹ, ರಕ್ತನಿಧಿ ಕೇಂದ್ರದ ಡಾ.ಮಹೇಶ್, ಪ್ರಯೋಗಾಲಯದ ವಿ.ತೇಜಸ್, ಆನಂದ್, ಕುಮಾಸ್ವಾಮಿ, ಮೋಹನ್ಕುಮಾರ್, ಜಗದೀಶ್ ನಾಯಕ್, ಶಿವಕುಮಾರ್, ಜಾನ್ದಾಸ್, ರವಿಕಿರಣ್, ಮಧು, ವೆಂಕಟೇಶ್, ಹೇಮಂತ್, ಮಹೇಶ್, ಸತ್ಯ ಉಪಸ್ಥಿತರಿದ್ದರು.
ಬೆಟಾಲಿಯನ್ ಕರ್ನಲ್ ಆಶುತೋಷ್ ದೇವ್ರಾನಿ, ಮೇಜರ್ ಮಂಜುನಾಥ್, ಕರ್ನಲ್ ಮೆನನ್ ಮೊದಲಾದವರು ಭಾಗವಹಿಸಿದ್ದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…