ಜಿಲ್ಲೆಗಳು

ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ ಪ್ರಯುಕ್ತ ಕ್ರಿಕೆಟ್ ಪ್ರೀಮಿಯರ್ ಲೀಗ್

ಹನೂರು :ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 126ನೇ ಜನ್ಮದಿನದ ಸ್ಮರಣಾರ್ಥ ಹನೂರಿನ ಮಹದೇಶ್ವರ ಕ್ರೀಡಾಂಗಣದಲ್ಲಿ 2023 ಜನವರಿ 20,21,ಹಾಗೂ 22ರಂದು ನೇತಾಜಿ ಕ್ರಿಕೆಟರ್ಸ್ ಮತ್ತು ಜಾ. ದಳ ಅಭ್ಯರ್ಥಿ ಎಂ ಆರ್ ಮಂಜುನಾಥ್ ರವರ ಸಹಯೋಗದಲ್ಲಿ ಕ್ರಿಕೆಟ್ ಪ್ರೀಮಿಯರ್ ಲೀಗ್ ಹಮ್ಮಿಕೊಳ್ಳಲಾಗಿದೆ.

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯುವ ಕ್ರಿಕೆಟರ್ಸ್ ಪ್ರತಿಭಾವಂತರಿಗೆ ಇದೊಂದು ಉತ್ತಮ ವೇದಿಕೆಯಾಗಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ.
ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಜನ್ಮದಿನ ಸ್ಮರಣಾರ್ಥ ನೇತಾಜಿ ಕ್ರಿಕೆಟರ್ಸ್ ವತಿಯಿಂದ ಕಳೆದ ಹತ್ತಾರು ವರ್ಷಗಳಿಂದ ಟೂರ್ನಮೆಂಟ್ ಆಯೋಜನೆ ಮಾಡಿಕೊಂಡು ಬಂದಿದ್ದು ಕಳೆದ ಎರಡು ವರ್ಷಗಳಿಂದ ಐಪಿಎಲ್ ಮಾದರಿಯಲ್ಲಿ ನೇತಾಜಿ ಪ್ರೀಮಿಯರ್ ಲೀಗ್ ಅನ್ನು ಆಯೋಜನೆ ಮಾಡಲಾಗಿದೆ.ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕ್ರಿಕೆಟ್ ಆಟಗಾರರಿಗೆ ಅವಕಾಶ ನೀಡುವ ಸಲುವಾಗಿ ಎಂಟು ತಂಡಗಳನ್ನಾಗಿ ಮಾಡಿ ಕ್ರಿಕೆಟ್ ಪ್ರೀಮಿಯರ್ ಲೀಗ್ ಆಯೋಜನೆ ಮಾಡಲಾಗಿದ್ದು ಈ ಬಾರಿ ಮೂರನೇ ಆವೃತ್ತಿಯ ನೇತಾಜಿ ಪ್ರೀಮಿಯರ್ ಲೀಗ್ ನಡೆಯಲಿದೆ ಎಂದು ನೇತಾಜಿ ಕ್ರಿಕೆಟರ್ಸ್ ಮುಖ್ಯಸ್ಥ ಶಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9901598496 ಸಂಪರ್ಕಕಿಸುವಂತೆ ಕೋರಿದ್ದಾರೆ.

andolanait

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

9 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

9 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

9 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

9 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

9 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

9 hours ago