ಜಿಲ್ಲೆಗಳು

ಕಾರಂಜಿ ಕೆರೆಗೆ ನೂತನ ಪ್ರವೇಶ ದ್ವಾರ

ಮೈಸೂರು: ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಕಾರಂಜಿ ಕೆರೆ ಆವರಣ ಪ್ರವೇಶಕ್ಕೆ ಮತ್ತೊಂದು ದ್ವಾರವನ್ನು ತೆರೆಯಲಾಗಿದೆ.

ನಗರದ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಕಾರಂಜಿಕೆರೆಯೂ ಒಂದು. ಕಾರಂಜಿ ಕೆರೆ ನಿರ್ವಹಣೆಯನ್ನು ಮೃಗಾಲಯ ಪ್ರಾಧಿಕಾರ ವಾಡುತ್ತಿದೆ. ನಗರದ ಎಂ.ಜಿ.ರಸ್ತೆಯಲ್ಲಿ ಮುಖ್ಯ ದ್ವಾರವಿದೆ. ಪ್ರತಿದಿನ ಸಾವಿರಾರು ಮಂದಿ ಕಾರಂಜಿ ಕೆರೆಗೆ ಭೇಟಿ ನೀಡುತ್ತಾರೆ. ದೋಣಿ ವಿಹಾರ ಇರುವ ಕಾರಣ ವಿದ್ಯಾರ್ಥಿಗಳಿಗೆ ಹಾಗೂ ಪ್ರವಾಸಿಗರಿಗೆ ಹೆಚ್ಚು ಆಕರ್ಷಣೀಯವಾಗಿದೆ. ಆದರೆ, ಮುಖ್ಯ ದ್ವಾರದಲ್ಲಿ ಜನಸಂದಣಿ ಹೆಚ್ಚಾದ ಕಾರಣ ಮತ್ತೊಂದು ದ್ವಾರದ ಮೂಲಕ ಪ್ರವೇಶ ನೀಡಲು ಚಿಂತನೆ ನಡೆಸಲಾಗಿತ್ತು.

ನಗರದ ಮೈಸೂರು-ತಿ.ನರಸೀಪುರ ಮುಖ್ಯರಸ್ತೆುಂಲ್ಲಿನ ನಂದಿನ ಹಾಲಿನ ಕೇಂದ್ರದ ಎದುರಿರುವ ಪ್ರಾದೇಶಿಕ ಪ್ರಾಕೃತಿಕ ವಿಜ್ಞಾನ ಸಂಗ್ರಹಾಲುಂದ ಕಚೇರಿ ಆವರಣಕ್ಕೆ ಹೊಂದಿಕೊಂಡಂತೆ ನೂತನವಾಗಿ ಪ್ರವೇಶ ದ್ವಾರವನ್ನು ಆರಂಭಿಸಲಾಗಿದೆ. ಶುಕ್ರವಾರ ಬೆಳಿಗ್ಗೆ ಮೃಗಾಲುಂ ಪ್ರಾಧಿಕಾರದ ಅಧ್ಯಕ್ಷ ಶಿವಕುವಾರ್ ಅವರು ನೂತನ ಪ್ರವೇಶ ದ್ವಾರವನ್ನು ಉದ್ಘಾಟಿಸಿದರು. ಕರ್ನಾಟಕ ಮೃಗಾಲುಂ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ, ಜ್ಯೋತಿ ರೇಚಣ್ಣ, ಗೋಕುಲ್ ಗೋವರ್ಧನ್, ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಮತ್ತಿತರರು ಹಾಜರಿದ್ದರು.

andolana

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

48 mins ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

59 mins ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

1 hour ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

1 hour ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

2 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

2 hours ago