ಮೈಸೂರು: ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಕಾರಂಜಿ ಕೆರೆ ಆವರಣ ಪ್ರವೇಶಕ್ಕೆ ಮತ್ತೊಂದು ದ್ವಾರವನ್ನು ತೆರೆಯಲಾಗಿದೆ.
ನಗರದ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಕಾರಂಜಿಕೆರೆಯೂ ಒಂದು. ಕಾರಂಜಿ ಕೆರೆ ನಿರ್ವಹಣೆಯನ್ನು ಮೃಗಾಲಯ ಪ್ರಾಧಿಕಾರ ವಾಡುತ್ತಿದೆ. ನಗರದ ಎಂ.ಜಿ.ರಸ್ತೆಯಲ್ಲಿ ಮುಖ್ಯ ದ್ವಾರವಿದೆ. ಪ್ರತಿದಿನ ಸಾವಿರಾರು ಮಂದಿ ಕಾರಂಜಿ ಕೆರೆಗೆ ಭೇಟಿ ನೀಡುತ್ತಾರೆ. ದೋಣಿ ವಿಹಾರ ಇರುವ ಕಾರಣ ವಿದ್ಯಾರ್ಥಿಗಳಿಗೆ ಹಾಗೂ ಪ್ರವಾಸಿಗರಿಗೆ ಹೆಚ್ಚು ಆಕರ್ಷಣೀಯವಾಗಿದೆ. ಆದರೆ, ಮುಖ್ಯ ದ್ವಾರದಲ್ಲಿ ಜನಸಂದಣಿ ಹೆಚ್ಚಾದ ಕಾರಣ ಮತ್ತೊಂದು ದ್ವಾರದ ಮೂಲಕ ಪ್ರವೇಶ ನೀಡಲು ಚಿಂತನೆ ನಡೆಸಲಾಗಿತ್ತು.
ನಗರದ ಮೈಸೂರು-ತಿ.ನರಸೀಪುರ ಮುಖ್ಯರಸ್ತೆುಂಲ್ಲಿನ ನಂದಿನ ಹಾಲಿನ ಕೇಂದ್ರದ ಎದುರಿರುವ ಪ್ರಾದೇಶಿಕ ಪ್ರಾಕೃತಿಕ ವಿಜ್ಞಾನ ಸಂಗ್ರಹಾಲುಂದ ಕಚೇರಿ ಆವರಣಕ್ಕೆ ಹೊಂದಿಕೊಂಡಂತೆ ನೂತನವಾಗಿ ಪ್ರವೇಶ ದ್ವಾರವನ್ನು ಆರಂಭಿಸಲಾಗಿದೆ. ಶುಕ್ರವಾರ ಬೆಳಿಗ್ಗೆ ಮೃಗಾಲುಂ ಪ್ರಾಧಿಕಾರದ ಅಧ್ಯಕ್ಷ ಶಿವಕುವಾರ್ ಅವರು ನೂತನ ಪ್ರವೇಶ ದ್ವಾರವನ್ನು ಉದ್ಘಾಟಿಸಿದರು. ಕರ್ನಾಟಕ ಮೃಗಾಲುಂ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ, ಜ್ಯೋತಿ ರೇಚಣ್ಣ, ಗೋಕುಲ್ ಗೋವರ್ಧನ್, ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಮತ್ತಿತರರು ಹಾಜರಿದ್ದರು.
ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ನಾಲ್ಕೂವರೆ ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಈ ಘಟನೆ ನಗರವನ್ನು ಬೆಚ್ಚಿಬೀಳಿಸಿದೆ.…
ವಾಷಿಂಗ್ಟನ್ : ಅಮೆರಿಕ ತನ್ನ ಮೇಲೆ ಮಾಡುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್, ಇಸ್ರೇಲ್ ಮತ್ತು ಗಲ್ಫ್ ದೇಶಗಳಲ್ಲಿನ ಅಮೆರಿಕದ ಮಿಲಿಟರಿ…
ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ…
ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…
ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…
ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…