ಜಿಲ್ಲೆಗಳು

ಕಾರಂಜಿ ಕೆರೆಗೆ ನೂತನ ಪ್ರವೇಶ ದ್ವಾರ

ಮೈಸೂರು: ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಕಾರಂಜಿ ಕೆರೆ ಆವರಣ ಪ್ರವೇಶಕ್ಕೆ ಮತ್ತೊಂದು ದ್ವಾರವನ್ನು ತೆರೆಯಲಾಗಿದೆ.

ನಗರದ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಕಾರಂಜಿಕೆರೆಯೂ ಒಂದು. ಕಾರಂಜಿ ಕೆರೆ ನಿರ್ವಹಣೆಯನ್ನು ಮೃಗಾಲಯ ಪ್ರಾಧಿಕಾರ ವಾಡುತ್ತಿದೆ. ನಗರದ ಎಂ.ಜಿ.ರಸ್ತೆಯಲ್ಲಿ ಮುಖ್ಯ ದ್ವಾರವಿದೆ. ಪ್ರತಿದಿನ ಸಾವಿರಾರು ಮಂದಿ ಕಾರಂಜಿ ಕೆರೆಗೆ ಭೇಟಿ ನೀಡುತ್ತಾರೆ. ದೋಣಿ ವಿಹಾರ ಇರುವ ಕಾರಣ ವಿದ್ಯಾರ್ಥಿಗಳಿಗೆ ಹಾಗೂ ಪ್ರವಾಸಿಗರಿಗೆ ಹೆಚ್ಚು ಆಕರ್ಷಣೀಯವಾಗಿದೆ. ಆದರೆ, ಮುಖ್ಯ ದ್ವಾರದಲ್ಲಿ ಜನಸಂದಣಿ ಹೆಚ್ಚಾದ ಕಾರಣ ಮತ್ತೊಂದು ದ್ವಾರದ ಮೂಲಕ ಪ್ರವೇಶ ನೀಡಲು ಚಿಂತನೆ ನಡೆಸಲಾಗಿತ್ತು.

ನಗರದ ಮೈಸೂರು-ತಿ.ನರಸೀಪುರ ಮುಖ್ಯರಸ್ತೆುಂಲ್ಲಿನ ನಂದಿನ ಹಾಲಿನ ಕೇಂದ್ರದ ಎದುರಿರುವ ಪ್ರಾದೇಶಿಕ ಪ್ರಾಕೃತಿಕ ವಿಜ್ಞಾನ ಸಂಗ್ರಹಾಲುಂದ ಕಚೇರಿ ಆವರಣಕ್ಕೆ ಹೊಂದಿಕೊಂಡಂತೆ ನೂತನವಾಗಿ ಪ್ರವೇಶ ದ್ವಾರವನ್ನು ಆರಂಭಿಸಲಾಗಿದೆ. ಶುಕ್ರವಾರ ಬೆಳಿಗ್ಗೆ ಮೃಗಾಲುಂ ಪ್ರಾಧಿಕಾರದ ಅಧ್ಯಕ್ಷ ಶಿವಕುವಾರ್ ಅವರು ನೂತನ ಪ್ರವೇಶ ದ್ವಾರವನ್ನು ಉದ್ಘಾಟಿಸಿದರು. ಕರ್ನಾಟಕ ಮೃಗಾಲುಂ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ, ಜ್ಯೋತಿ ರೇಚಣ್ಣ, ಗೋಕುಲ್ ಗೋವರ್ಧನ್, ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಮತ್ತಿತರರು ಹಾಜರಿದ್ದರು.

andolana

Recent Posts

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

2 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

2 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

8 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

8 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

8 hours ago

ಲಕ್ನೋ: ನಿರ್ಮಾಣ ಹಂತದ ಸೇತುವೆ ಕುಸಿದು 6 ಕಾರ್ಮಿಕರು ಸಾವು

ಲಕ್ನೋ: ಚಂಡಮಾರುತಕ್ಕೆ ಸಿಕಿ ಬೆಟ್ಟಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ…

9 hours ago