ಮೈಸೂರು: ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಕಾರಂಜಿ ಕೆರೆ ಆವರಣ ಪ್ರವೇಶಕ್ಕೆ ಮತ್ತೊಂದು ದ್ವಾರವನ್ನು ತೆರೆಯಲಾಗಿದೆ.
ನಗರದ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಕಾರಂಜಿಕೆರೆಯೂ ಒಂದು. ಕಾರಂಜಿ ಕೆರೆ ನಿರ್ವಹಣೆಯನ್ನು ಮೃಗಾಲಯ ಪ್ರಾಧಿಕಾರ ವಾಡುತ್ತಿದೆ. ನಗರದ ಎಂ.ಜಿ.ರಸ್ತೆಯಲ್ಲಿ ಮುಖ್ಯ ದ್ವಾರವಿದೆ. ಪ್ರತಿದಿನ ಸಾವಿರಾರು ಮಂದಿ ಕಾರಂಜಿ ಕೆರೆಗೆ ಭೇಟಿ ನೀಡುತ್ತಾರೆ. ದೋಣಿ ವಿಹಾರ ಇರುವ ಕಾರಣ ವಿದ್ಯಾರ್ಥಿಗಳಿಗೆ ಹಾಗೂ ಪ್ರವಾಸಿಗರಿಗೆ ಹೆಚ್ಚು ಆಕರ್ಷಣೀಯವಾಗಿದೆ. ಆದರೆ, ಮುಖ್ಯ ದ್ವಾರದಲ್ಲಿ ಜನಸಂದಣಿ ಹೆಚ್ಚಾದ ಕಾರಣ ಮತ್ತೊಂದು ದ್ವಾರದ ಮೂಲಕ ಪ್ರವೇಶ ನೀಡಲು ಚಿಂತನೆ ನಡೆಸಲಾಗಿತ್ತು.
ನಗರದ ಮೈಸೂರು-ತಿ.ನರಸೀಪುರ ಮುಖ್ಯರಸ್ತೆುಂಲ್ಲಿನ ನಂದಿನ ಹಾಲಿನ ಕೇಂದ್ರದ ಎದುರಿರುವ ಪ್ರಾದೇಶಿಕ ಪ್ರಾಕೃತಿಕ ವಿಜ್ಞಾನ ಸಂಗ್ರಹಾಲುಂದ ಕಚೇರಿ ಆವರಣಕ್ಕೆ ಹೊಂದಿಕೊಂಡಂತೆ ನೂತನವಾಗಿ ಪ್ರವೇಶ ದ್ವಾರವನ್ನು ಆರಂಭಿಸಲಾಗಿದೆ. ಶುಕ್ರವಾರ ಬೆಳಿಗ್ಗೆ ಮೃಗಾಲುಂ ಪ್ರಾಧಿಕಾರದ ಅಧ್ಯಕ್ಷ ಶಿವಕುವಾರ್ ಅವರು ನೂತನ ಪ್ರವೇಶ ದ್ವಾರವನ್ನು ಉದ್ಘಾಟಿಸಿದರು. ಕರ್ನಾಟಕ ಮೃಗಾಲುಂ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ, ಜ್ಯೋತಿ ರೇಚಣ್ಣ, ಗೋಕುಲ್ ಗೋವರ್ಧನ್, ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಮತ್ತಿತರರು ಹಾಜರಿದ್ದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…