ಹನೂರು: ಸೂಳೇರಿಪಾಳ್ಯ ಗ್ರಾಮಪಂಚಾಯಿತಿ ವ್ಯಾಪ್ತಿಯ ಆರನೇ ವಾರ್ಡ್ ಗೆ ನಡೆದ ಉಪ ಚುನಾವಣೆಯಲ್ಲಿ ಆಯ್ಕೆಯಾದ ಕಾಂಗ್ರೆಸ್ ಬೆಂಬಲಿತ ಸದಸ್ಯ ಬಸವರಾಜು ಶಾಸಕ ಆರ್ ನರೇಂದ್ರ ಅವರಿಗೆ ಸನ್ಮಾನಿಸಿದರು.
ಈ ವೇಳೆ ನೂತನ ಗ್ರಾಪಂ ಸದಸ್ಯ ಬಸವರಾಜು ಮಾತನಾಡಿ ನನಗೆ ಬೆಂಬಲ ನೀಡಿರುವ ವಾರ್ಡ್ ನ ಜನತೆಗೆ ಅವಶ್ಯಕವಾದ ಸಿಸಿ ರಸ್ತೆ, ವಿದ್ಯುತ್ ದೀಪ, ಚರಂಡಿ,ಕುಡಿಯುವ ನೀರಿನ ಸೌಲಭ್ಯ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳನ್ನು ದೊರಕಿಸುವಲ್ಲಿ ಮೊದಲ ಆದ್ಯತೆ ನೀಡುತ್ತೇನೆ. ಕಾಂಗ್ರೆಸ್ ಬೆಂಬಲಿತ ಸದಸ್ಯರೇ ಅಧ್ಯಕ್ಷರಾಗಿ ಇರುವುದರಿಂದ ನಮ್ಮ ವಾರ್ಡ್ ಗೆ ಹೆಚ್ಚಿನ ಆದ್ಯತೆ ನೀಡುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಇದೇ ವೇಳೆ ಗ್ರಾಪಂ ಅಧ್ಯಕ್ಷೆ ಸುಧಾ, ಪ್ರಾಥಮಿಕ ಕೃಷಿ ಪತ್ತಿನ ಅಧ್ಯಕ್ಷ ಸಿಕಂದರ್ ಪಾಷಾ, ಮುಖಂಡರುಗಳಾದ ಕಾಂಚಳ್ಳಿ ನಟರಾಜು, ಮಹದೇವು,ಕುಮಾರ್, ನವೀನ್, ನಾಗರಾಜು, ಶಿವಕುಮಾರ್, ವೆಂಕಟಪ್ಪ, ಸುರೇಶ್ ,ಮಹದೇಶ್, ಜ್ಯೋತಿ ರಾಚಪ್ಪ, ಸೇರಿದಂತೆ ಇನ್ನಿತರರು ಹಾಜರಿದ್ದರು.
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…