ಮೈಸೂರು: ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಐವರು ಸದಸ್ಯರ ತಂಡ ಮಂಗಳೂರು ಬಾಂಬ್ ಸ್ಛೋಟ ಪ್ರಕರಣದ ತನಿಖೆುಂನ್ನು ತೀವ್ರಗೊಳಿಸಿದೆ.
ಪ್ರಮುಖ ಶಂಕಿತ ಆರೋಪಿ ಎಚ್ ಮೊಹಮ್ಮದ್ ಶಾರಿಖ್ (೨೪) ನಗರದಲ್ಲಿ ಬಾಡಿಗೆ ಮನೆುಂಲ್ಲಿ ವಾಸವಿದ್ದುದು ಬೆಳಕಿಗೆ ಬಂದ ನಂತರ ಎಲ್ಲರ ಗಮನ ಮೈಸೂರಿನತ್ತ ತಿರುಗಿದೆ. ಬಿಕಾಂ ಪದವೀಧರನಾದ ಶಾರಿಖ್ ಮೈಸೂರಿನಲ್ಲಿ ಮೊಬೈಲ್ ಫೋನ್ ರಿಪೇರಿ ತರಬೇತಿ ಪಡೆದಿರುವ ಶಂಕೆ ವ್ಯಕ್ತವಾಗಿದೆ.
ಎನ್ಐಎ ತಂಡ ಶಾರಿಖ್ ಮೈಸೂರಿಗೆ ಭೇಟಿ ನೀಡಿದ ಸಂಗತಿಗಳು, ಸಂಪರ್ಕಗಳು ಮತ್ತು ಸ್ಥಳಗಳ ತನಿಖೆುಂನ್ನು ಎನ್ಐಎ ತಂಡ ನಡೆಸುತ್ತಿದೆ.
ಭಾನುವಾರವೇ ನಗರಕ್ಕೆ ಆಗಮಿಸಿರುವ ಎನ್ಐಎ ತಂಡ ನಕಲಿ ದಾಖಲೆಗಳನ್ನು ಬಳಸಿ ಬಾಡಿಗೆಗೆ ಪಡೆದಿದ್ದ ಲೋಕನಾಯಕನಗರದಲ್ಲಿ ಶಾರಿಖ್ ವಾಸವಿದ್ದ ಮನೆಗೆ ಭೇಟಿ ನೀಡಿತ್ತು. ಆತನ ಕೊಠಡಿಯಲ್ಲಿ ಪತ್ತೆಾಂದ ಸ್ಛೋಟಕ ವಸ್ತುಗಳ ಬಗ್ಗೆಯೂ ಎನ್ಐಎ ಮಾಹಿತಿ ಪಡೆದುಕೊಂಡಿದೆ.
ಈಮಧ್ಯೆ, ಮೈಸೂರು ಪೊಲೀಸರು ಮೊಬೈಲ್ ಫೋನ್ಗಳನ್ನು ಸರಬರಾಜು ಮಾಡುತ್ತಿದ್ದ ಎಂದು ಹೇಳಲಾದ ಶಾರಿಖ್ನ ಸ್ನೇಹಿತನ ವಿಚಾರಣೆಯನ್ನು ಮುಂದುವರಿಸಿದ್ದಾರೆ. ಅಲ್ಲದೆ, ಮೈಸೂರಿನಲ್ಲಿ ಸಿಸಿಬಿ ಅಧಿಕಾರಿಗಳು, ವಿಶೇಷ ದಳ ಸೇರಿದಂತೆ ಗುಪ್ತಚರ ದಳ ಹೊಸ ಬಾಡಿಗೆದಾರರ ಮಾಹಿತಿ ಕಲೆಹಾಕುತ್ತಿದೆ ಮತ್ತು ಕಟ್ಟುನಿಟ್ಟಿನ ನಿಗಾ ಇರಿಸಿದೆ.
ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…
ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…