ಮೈಸೂರು: ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಐವರು ಸದಸ್ಯರ ತಂಡ ಮಂಗಳೂರು ಬಾಂಬ್ ಸ್ಛೋಟ ಪ್ರಕರಣದ ತನಿಖೆುಂನ್ನು ತೀವ್ರಗೊಳಿಸಿದೆ.
ಪ್ರಮುಖ ಶಂಕಿತ ಆರೋಪಿ ಎಚ್ ಮೊಹಮ್ಮದ್ ಶಾರಿಖ್ (೨೪) ನಗರದಲ್ಲಿ ಬಾಡಿಗೆ ಮನೆುಂಲ್ಲಿ ವಾಸವಿದ್ದುದು ಬೆಳಕಿಗೆ ಬಂದ ನಂತರ ಎಲ್ಲರ ಗಮನ ಮೈಸೂರಿನತ್ತ ತಿರುಗಿದೆ. ಬಿಕಾಂ ಪದವೀಧರನಾದ ಶಾರಿಖ್ ಮೈಸೂರಿನಲ್ಲಿ ಮೊಬೈಲ್ ಫೋನ್ ರಿಪೇರಿ ತರಬೇತಿ ಪಡೆದಿರುವ ಶಂಕೆ ವ್ಯಕ್ತವಾಗಿದೆ.
ಎನ್ಐಎ ತಂಡ ಶಾರಿಖ್ ಮೈಸೂರಿಗೆ ಭೇಟಿ ನೀಡಿದ ಸಂಗತಿಗಳು, ಸಂಪರ್ಕಗಳು ಮತ್ತು ಸ್ಥಳಗಳ ತನಿಖೆುಂನ್ನು ಎನ್ಐಎ ತಂಡ ನಡೆಸುತ್ತಿದೆ.
ಭಾನುವಾರವೇ ನಗರಕ್ಕೆ ಆಗಮಿಸಿರುವ ಎನ್ಐಎ ತಂಡ ನಕಲಿ ದಾಖಲೆಗಳನ್ನು ಬಳಸಿ ಬಾಡಿಗೆಗೆ ಪಡೆದಿದ್ದ ಲೋಕನಾಯಕನಗರದಲ್ಲಿ ಶಾರಿಖ್ ವಾಸವಿದ್ದ ಮನೆಗೆ ಭೇಟಿ ನೀಡಿತ್ತು. ಆತನ ಕೊಠಡಿಯಲ್ಲಿ ಪತ್ತೆಾಂದ ಸ್ಛೋಟಕ ವಸ್ತುಗಳ ಬಗ್ಗೆಯೂ ಎನ್ಐಎ ಮಾಹಿತಿ ಪಡೆದುಕೊಂಡಿದೆ.
ಈಮಧ್ಯೆ, ಮೈಸೂರು ಪೊಲೀಸರು ಮೊಬೈಲ್ ಫೋನ್ಗಳನ್ನು ಸರಬರಾಜು ಮಾಡುತ್ತಿದ್ದ ಎಂದು ಹೇಳಲಾದ ಶಾರಿಖ್ನ ಸ್ನೇಹಿತನ ವಿಚಾರಣೆಯನ್ನು ಮುಂದುವರಿಸಿದ್ದಾರೆ. ಅಲ್ಲದೆ, ಮೈಸೂರಿನಲ್ಲಿ ಸಿಸಿಬಿ ಅಧಿಕಾರಿಗಳು, ವಿಶೇಷ ದಳ ಸೇರಿದಂತೆ ಗುಪ್ತಚರ ದಳ ಹೊಸ ಬಾಡಿಗೆದಾರರ ಮಾಹಿತಿ ಕಲೆಹಾಕುತ್ತಿದೆ ಮತ್ತು ಕಟ್ಟುನಿಟ್ಟಿನ ನಿಗಾ ಇರಿಸಿದೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…