ಜಿಲ್ಲೆಗಳು

ನ.15 ರಂದು ‘ಸಿದ್ದರಾಮಯ್ಯ-75’ ಕೃತಿ ಬಿಡುಗಡೆ

ಮೈಸೂರು: ಡಾ.ಹರೀಶ್‌ಕುಮಾರ್ ಅವರು ರಚಿಸಿರುವ ‘ಸಿದ್ದರಾಮಯ್ಯ-೭೫’ ಕೃತಿ ಬಿಡುಗಡೆ ಸಮಾರಂಭ ನ.೧೫ರಂದು ರಾಮಕೃಷ್ಣ ನಗರದಲ್ಲಿರುವ ನೃಪತುಂಗ ಶಾಲೆಯ ರಮಾಗೋವಿಂದ ರಂಗಮಂದಿರದಲ್ಲಿ ನಡೆಯಲಿದೆ.
ಅಂದು ಸಂಜೆ ೪.೩೦ಕ್ಕೆ ನಡೆಯುವ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತರಿರುತ್ತಾರೆ. ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ನ್ಯಾಯವಾದಿ ಪ್ರೊ.ರವಿವರ್ಮ ಕುಮಾರ್ ಅವರು ಕೃತಿ ಬಿಡುಗಡೆ ಮಾಡಲಿದ್ದಾರೆ.

ಹಿರಿಯ ಸಮಾಜವಾದಿ ಪ.ಮಲ್ಲೇಶ್ ಅವರು ದಿಕ್ಸೂಚಿ ನುಡಿಯನ್ನಾಡಲಿದ್ದಾರೆ. ಕೃತಿ ಕುರಿತು ಹಿರಿಯ ಪತ್ರಕರ್ತ ದಿನೇಶ್ ಅಮೀನ್‌ಮಟ್ಟು ಮಾತನಾಡಲಿದ್ದಾರೆ. ಕೃತಿಯ ಲೇಖಕ ಡಾ.ಹರೀಶ್‌ಕುಮಾರ್ ಹಾಜರಿರಲಿದ್ದಾರೆ.

andolanait

Recent Posts

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

4 mins ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

8 mins ago

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

24 hours ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

24 hours ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

24 hours ago