ಚಾಮರಾಜನಗರ: ಚಾಮರಾಜನಗರ ಮತ್ತು ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ತ್ರ್ತ್ಯೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ನ.೨೦ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ ೯ ರಿಂದ ಸಂಜೆ ೫ ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಬದನಗುಪ್ಪೆ, ಪಣ್ಯದಹುಂಡಿ, ಬೆಂಡರವಾಡಿ, ಕೆಲ್ಲಂಬಳ್ಳಿ ಎನ್ಜೆವೈ, ಇಂಡಸ್ಟ್ರಿಯಲ್ ಏರಿಯಾ, ಕೆಇಡಿಪಿ ೧೦ ಮತ್ತು ೧೧, ಮುತ್ತಿಗೆ, ಹೆಗ್ಗೋಠಾರ ಸುತ್ತಮುತ್ತಲ ಪ್ರದೇಶಗಳು, ಕೆಐಎಡಿಬಿ ಇಂಡಸ್ಟ್ರಿಯಲ್ ಏರಿಯಾ ಮರಿಯಾಲ, ಬೇಡರಪುರ, ಕೆಲ್ಲಂಬಳ್ಳಿ, ಬಸವನಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಹೊಂಗನೂರು, ಇರಸವಾಡಿ, ಮಸಣಾಪುರ, ಚಾಟಿಪುರ, ಗಂಗವಾಡಿ, ಬೂದಂಬಳ್ಳಿ, ಬೂದಂಬಳ್ಳಿ ಮೋಳೆ, ಗೂಳಿಪುರ, ಹೊಮ್ಮ, ರೇಚಂಬಳ್ಳಿ, ಹೆಚ್. ಮೂಕಳ್ಳಿ, ಕುರುಬರಹುಂಡಿ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಇಇ ತಿಳಿಸಿದೆ.
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…