ಚಾಮರಾಜನಗರ: ಚಾಮರಾಜನಗರ ಮತ್ತು ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ತ್ರ್ತ್ಯೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ನ.೨೦ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ ೯ ರಿಂದ ಸಂಜೆ ೫ ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಬದನಗುಪ್ಪೆ, ಪಣ್ಯದಹುಂಡಿ, ಬೆಂಡರವಾಡಿ, ಕೆಲ್ಲಂಬಳ್ಳಿ ಎನ್ಜೆವೈ, ಇಂಡಸ್ಟ್ರಿಯಲ್ ಏರಿಯಾ, ಕೆಇಡಿಪಿ ೧೦ ಮತ್ತು ೧೧, ಮುತ್ತಿಗೆ, ಹೆಗ್ಗೋಠಾರ ಸುತ್ತಮುತ್ತಲ ಪ್ರದೇಶಗಳು, ಕೆಐಎಡಿಬಿ ಇಂಡಸ್ಟ್ರಿಯಲ್ ಏರಿಯಾ ಮರಿಯಾಲ, ಬೇಡರಪುರ, ಕೆಲ್ಲಂಬಳ್ಳಿ, ಬಸವನಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಹೊಂಗನೂರು, ಇರಸವಾಡಿ, ಮಸಣಾಪುರ, ಚಾಟಿಪುರ, ಗಂಗವಾಡಿ, ಬೂದಂಬಳ್ಳಿ, ಬೂದಂಬಳ್ಳಿ ಮೋಳೆ, ಗೂಳಿಪುರ, ಹೊಮ್ಮ, ರೇಚಂಬಳ್ಳಿ, ಹೆಚ್. ಮೂಕಳ್ಳಿ, ಕುರುಬರಹುಂಡಿ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಇಇ ತಿಳಿಸಿದೆ.
ಟೆಹ್ರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಎರಡನೇ ಸುತ್ತಿನ ಮಾತುಕತೆಗೆ ಅಮೆರಿಕ ಉತ್ಸುಕತೆ ತೋರಿದರೂ ಇರಾನ್ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ.…
ಕೆ.ಆರ್.ಎಸ್. ಅಣೆಕಟ್ಟೆಯಿಂದ ಹರಿಯುವ ವಿಶ್ವೇಶ್ವರಯ್ಯ ನಾಲೆಯ ಆಕರ್ಷಣೆ ಹೇಮಂತ್ಕುಮಾರ್ ಮಂಡ್ಯ : ಸುಡುವ ಬಿಸಿಲಿನಿಂದ ಕಂಗಾಲಾದ ಜನರು ತಂಪನ್ನೆರೆಯುವ ಜಲಪಾತಗಳತ್ತ…
ಬೇಸಿಗೆಯ ಸುಡು ಬಿಸಿಲು ಮತ್ತು ಅಸಹನೀಯ ಧಗೆಯಿಂದಾಗಿ ಜನರು ತಂಪು ಪಾನೀಯಗಳ ಮೊರೆ ಹೋಗುವುದು ಅನಿವಾರ್ಯ ವಾಗಿದೆ. ಇದನ್ನೇ ಬಂಡವಾಳ…
ಮೈಸೂರು ಜಿಲ್ಲೆಯ ತಿ.ನರಸೀಪುರದಿಂದ ಮಂಡ್ಯ ನಗರಕ್ಕೆ ಬೆಳಗಿನ ಸಮಯದಲ್ಲಿ ಬಸ್ ಸೌಲಭ್ಯಗಳಿಲ್ಲದ್ದರಿಂದ ಈ ಮಾರ್ಗದಲ್ಲಿ ತೆರಳುವ ಅನೇಕ ಶಾಲಾ ಕಾಲೇಜು…
ಮೈಸೂರು ಮಹಾನಗರ ಪಾಲಿಕೆಯು ಸಾರ್ವಜನಿಕರು ಆಸ್ತಿ ತೆರಿಗೆಯನ್ನು ಕಟ್ಟಲು ಏಪ್ರಿಲ್ ತಿಂಗಳಿನಲ್ಲಿ ಮಾತ್ರ ಶೇ.5ರಷ್ಟು ರಿಯಾಯಿತಿಯನ್ನು ನೀಡಿದೆ. ನಂತರದ ಮೇ…
ತಮ್ಮ ಮುಂದಿನ ದಾರಿಯ ಬಗ್ಗೆ ಗಂಭೀರ ಆಲೋಚನೆಯಲ್ಲಿರುವ ಮುಸ್ಲಿಂ ಮತದಾರರು ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ…