ಮೈಸೂರು: ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಈಡೇರಿಕೆಗೆ ಒತ್ತಾಯಿಸಿ ಡಿ.17ರಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದವತಿಯಿಂದ ರಾಜ್ಯಾಧ್ಯಂತ ಕಾಲೇಜುಗಳ ಬಂದ್ ಮತ್ತು ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಆರ್.ಬಾಲರಾಜ್ ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಲೇಜುಗಳಲ್ಲಿ ಮೂಲ ಸೌಕರ್ಯಗಳ ಕೊರತೆ, ಉಚಿತ ಬಸ ಪಾಸ್ ಸೌಕರ್ಯ, ವಿದ್ಯಾರ್ಥಿ ವೇತನ, ವಿಶ್ವವಿದ್ಯಾನಿಲಯಗಳಲ್ಲಿ ಉಪನ್ಯಾಸಕರ ಕೊರತೆ ಹಾಗೂ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶಗಳನ್ನು ಸಹ ಸರಿಯಾದ ಸಮಯಕ್ಕೆ ನೀಡದೆ ಸರ್ಕಾರ ಅನ್ಯಾಯ ಮಾಡುತ್ತಿದೆ. ಸರ್ಕಾರ ವಿದ್ಯಾರ್ಥಿಗಳ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಆದ್ದರಿಂದ ಅಂದು ರಾಜ್ಯಾದ್ಯಂತ ಕಾಲೇಜುಗಳ ಬಂದ್ ಮತ್ತು ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ಹೇಳಿದರು.
ಎನ್ಎಸ್ಯುಐ ರಾಜ್ಯ ಕಾರ್ಯದರ್ಶಿಗಳಾದ ಮಜಿದ್ ಹಿದಾಯತ್, ಮಹದೇವಸ್ವಾಮಿ, ಜಿಲ್ಲಾ ಉಪಾಧ್ಯಕ್ಷರುಗಳಾದ ಗೌತಮ್, ಪೂಜಾಶ್ರೀ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…