ಮೈಸೂರು : ನಗರದ ಚಾಮರಾಜ ಜೋಡಿ ರಸ್ತೆಯಲ್ಲಿರುವ ಡಾ. ರಾಜ್ಕುಮಾರ್ ಅವರ ಪುತ್ತಳಿ ಮುಂಭಾಗ ಎನ್ಟಿಎಂ ಶಾಲೆಯನ್ನು ಕೆಡವಿ ವಿದ್ಯಾಭ್ಯಾಸ ಮಾಡುತ್ತಿದ್ದ ಮಕ್ಕಳಿಗೆ ದ್ರೋಹ ಎಸಗಿರುವ ರಾಮಕೃಷ್ಣ ಆಶ್ರಮದವರು ಕೂಡಲೇ ಶಾಲೆಯನ್ನು ಮರು ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಎನ್ಟಿಎಂ ಶಾಲೆ ಉಳಿಸಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಬಡವರ ಮಕ್ಕಳು ಕಲಿಯುತ್ತಿದ್ದ ಶಾಲೆಯನ್ನು ರಾಮಕೃಷ್ಣ ಆಶ್ರಮದವರು ಕೆಡವಿದ್ದಾರೆ. ಅದೇ ಸ್ಥಳದಲ್ಲಿ ಹೊಸದಾಗಿ ಶಾಲೆ ನಿರ್ಮಿಸುತ್ತೇವೆ ಎಂದು ಪ್ರಮುಖರ ಮುಂದೆ ಭರವಸೆ ನೀಡಿದ್ದರು. ಇದೀಗ ತಮ್ಮ ಒಪ್ಪಂದವನ್ನು ಮರೆತಿದ್ದಾರೆ. ಕೊಟ್ಟ ಮಾತನ್ನು ಉಲ್ಲಂಘಿಸಿರುವ ರಾಮಕೃಷ್ಣ ಮಠದವರು ಶಾಲೆಯನ್ನು ತೆರವುಗೊಳಿಸಿದ್ದಾರೆ. ಹೀಗಾಗಿ ಮತ್ತೆ ಶಾಲೆ ಉಳಿಸಿ ಹೋರಾಟ ಆರಂಭಿಸಲಾಗಿದೆ ಎಂದು ತಿಳಿಸಿದರು.
ಸಮಿತಿ ಸಂಚಾಲಕ ಎಂ.ಮೋಹನ್ಕುವಾರ್ಗೌಡ, ರವೀಗೌಡ, ಕೃಷ್ಣ, ರವಿ, ರಾಜ್ ಕಿಶೋರ್, ಸುರೇಶ್, ಪ್ರಕಾಶ್, , ಪಾರ್ಥಸಾರಥಿ. ಬಾಲಕಲೃಷ್ಣ ಸಂಗಾಪುರ, ಬಸವರಾಜ್, ಸ್ವಾಮಿ, ಪ್ರಕಾಶ್, ಕರಿಗೌಡ, ಹೊಸಕೋಟೆ ಬಸವರಾಜು ಮತ್ತಿತರರು ಹಾಜರಿದ್ದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…