ಮಡಿಕೇರಿ: ಮೈಸೂರಿನ ಎಟಿಎಂಇ ಇಂಜಿನಿಯರಿಂಗ್ ಕಾಲೇಜು ಸಿದ್ಧಪಡಿಸಿರುವ ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅನುಮೋದಿತ ಗ್ರಾಮೀಣಾಭಿವೃದ್ಧಿ ಯೋಜನೆಯ ಅಂಗವಾಗಿ ಕುಶಾಲನಗರದ ಕೆಎಂಟಿ ಆಂಗ್ಲ ವಾಧ್ಯಮ ಶಾಲೆಯ ಸಹಯೊಗದೊoದಿಗೆ ವಿಸ್ಡಂ ಪಿಯು ಕಾಲೇಜಿನಲ್ಲಿ ಅ.೧೮ ರಿಂದ ೨೦ರವರೆಗೆ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಕಾಲೇಜಿನ ಆಡಳಿತ ಅಧಿಕಾರಿ ಡಾ.ಸಚ್ಚಿದಾನಂದ ಮೂರ್ತಿ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ವಾತನಾಡಿದ ಅವರು, ಮೈಸೂರು, ಚಾಮರಾಜನಗರ, ಕೊಡಗು ಮತ್ತು ಮಂಡ್ಯ ಜಿಲ್ಲೆಗಳ ಗ್ರಾಮೀಣ ಪ್ರದೇಶದ ೭ರಿಂದ ೧೨ನೇ ತರಗತಿಯವರೆಗಿನ ವಿದ್ಯಾರ್ಥಿಗಳಲ್ಲಿ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದ ಕೌಶಲ ಅಭಿವೃದ್ಧಿ ಮತ್ತು ವೈಜ್ಞಾನಿಕ ಸಂಶೋಧನೆಯ ಬಗ್ಗೆ ಆಸಕ್ತಿ ಬೆಳೆಸಲು ‘ಸೈನ್ಸ್ ಫಿೆುಂಸ್ಟಾ ಫಾರ್ ಸ್ಟೂಡೆಂಟ್ಸ್‘ ಎಂಬ ವಿಷುಂದ ಕುರಿತು ವಿವಿಧ ಸ್ಪರ್ಧಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಅ.೧೮ ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೩ ರವರೆಗೆ ವಿಜ್ಞಾನ ವಿಷುಂಕ್ಕೆ ಸಂಬಂಧಿಸಿದಂತ ಪ್ರಬಂಧ ಸ್ಪರ್ಧೆ, ‘ಆಶುಭಾಷಣ ಸ್ಪರ್ಧೆ ಮತ್ತು ಭಿತ್ತಿಪತ್ರ ಪ್ರದರ್ಶನ’’ ನಡೆಯಲಿದೆ. ಅ.೧೯ ರಂದು ಬೆಳಿಗ್ಗೆ ೯.೩೦ ರಿಂದ ಮಧ್ಯಾಹ್ನ ೩ ಗಂಟೆವರೆಗೆ ‘‘ಹ್ಯಾಕಾಥಾನ್’ ಮತ್ತು ‘ವಿಜ್ಞಾನ ರಸಪ್ರಶ್ನೆ’ ಸ್ಪರ್ಧೆ ನಡೆಯ ಲಿದ್ದು, ಅ ೨೦ ರಂದು ೯.೩೦ ರಿಂದ ೧.೩೦ ರವರೆಗೆ ವಿವಿಧ ತಾಂತ್ರಿಕ ಯೋಜನೆ ಪ್ರದರ್ಶನ ಸ್ಪರ್ಧೆ ನಡೆುಯಲಿದೆ ಎಂದು ತಿಳಿಸಿದರು.
ವಿಜೇತರಾದ ಸ್ಪರ್ಧಿಗಳಿಗೆ ನಗದು ಬಹುವಾನ, ಪ್ರಶಸ್ತಿ ಪತ್ರ ಹಾಗೂ ಭಾಗವಹಿಸಿದ ಎಲ್ಲರಿಗೂ ಪ್ರವಾಣ ಪತ್ರ ವಿತರಿಸಲಾಗುವುದು. ಕೊಡಗು ಜಿಲ್ಲೆಯ ವಿವಿಧ ತಾಲೂಕುಗಳಿಂದ ೭-೧೨ನೇ ತರಗತಿಯವರೆಗಿನ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಎಲ್ಲಾ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬಹುದು. ಆಸಕ್ತ ಸ್ಪರ್ಧಿಗಳು ಮುಂಚಿತವಾಗಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಾಹಿತಿಗಾಗಿ ದೂ: ೯೯೦೨೨೩೮೭೬೮, ೯೭೩೯೩೧೯೫೬೭ ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.
ಯೋಜನೆ ಅನುಷ್ಠಾನ ಸಂಯೋಜಕ ಡಾ.ಎಲ್.ಯತೀಶ್, ಪ್ರೋ.ಕೆ.ಎಸ್.ಗುರುಪ್ರಸಾದ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…