ಜಿಲ್ಲೆಗಳು

ಒಡನಾಡಿ ಸಂಸ್ಥೆಯಲ್ಲಿ ವಿ.ಶ್ರೀನಿವಾಸ ಪ್ರಸಾದ್ ರವರ ಹುಟ್ಟುಹಬ್ಬದ ಆಚರಣೆ

ಮೈಸೂರು :  ಸಂಸದರಾದ ವಿ.ಶ್ರೀನಿವಾಸ ಪ್ರಸಾದ್ ರವರ 75ನೇ ವರ್ಷದ ಹುಟ್ಟುಹಬ್ಬವನ್ನು ಒಡನಾಡಿ ಸಂಸ್ಥೆಯಲ್ಲಿ ಸಮಾನತೆ-ಸ್ವಾಭಿಮಾನ-ಸ್ವಾವಲಂಬನೆ ಪ್ರತಿಷ್ಠಾನದ ವತಿಯಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಭಾಗ್ಯಲಕ್ಷ್ಮಿ ಶ್ರೀನಿವಾಸ ಪ್ರಸಾದ್, ಕಲ್ಯಾಣಸಿರಿ ಭಂತೇಜಿ, ಸಿ. ಬಸವೇಗೌಡ, ಪ್ರೊ.ಸಿ.ಬಸವರಾಜು, ಪ್ರೊ ನೀಲಗಿರಿ ತಳವಾರ್,ಪಿ.ನಂದಕುಮಾರ್, ಭರತ್ ರಾಮಸ್ವಾಮಿ, ಹೆಚ್.ಜಿ ರಮೇಶ್, ಸ್ಟಾನ್ಲಿ-ಪರಶು,ವೆಂಕಟರಾಜು.ಡಿ, ಸಿ.ಜಿ ಶಿವಕುಮಾರ್, ಡಾ. ಮುಳ್ಳೂರು ನಂಜುಂಡಸ್ವಾಮಿ, ಶಾಂತರಾಮ್ ಶೆಟ್ಟಿ ಉಪಸ್ಥಿತರಿದ್ದರು

andolanait

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

6 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

8 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

9 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

9 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

9 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

9 hours ago