ಜಿಲ್ಲೆಗಳು

ಯಮ ಸ್ವರೂಪಿಯಾಗಿದ್ದ ʼಹಂಪ್‌ʼಗಳನ್ನು ತೆರವುಗೊಳಿಸಿದ ಅಧಿಕಾರಿಗಳು !

ಮೈಸೂರು : ಮೂರು ಸಾವಿನ ಬಳಿಕ ಎಚ್ಚೆತ್ತ  ಅಧಿಕಾರಿಗಳು ಇದೀಗ ಯಮಸ್ವರೂಪಿಯಾಗಿದ್ದ  ಹಂಪ್‌ಗಳನ್ನು ತೆರವುಗೊಳಿಸಿದ್ದಾರೆ.

ವಿಶ್ವವಿದ್ಯಾನಿಲಯದ ಕುವೆಂಪು ಪ್ರತಿಮೆ ಮುಂದೆ ರಾತ್ರೋರಾತ್ರಿ ಅವೈಜ್ಞಾನಿಕವಾಗಿ ರಸ್ತೆ ಹಂಪ್‌ ನಿರ್ಮಿಸಿ ಅದಕ್ಕೆ ಮಾರ್ಕ್ ಮಾಡದ ಪರಿಣಾಮ 20 ಅಪಘಾತಗಳಾಗಿದ್ದು, ಮೂವರು ಸವಾರರು ಮೃತಪಟ್ಟಿದ್ದರು.

ಈ ರಸ್ತೆಯಲ್ಲಿ ಸಂಚರಿಸುವ ಸವಾರರು ಹೊಸದಾಗಿ ಹಂಪ್ಸ್ ಹಾಕಿರುವುದನ್ನು ಗಮನಿಸದೆ ವೇಗವಾಗಿ ವಾಹನ ಚಾಲನೆ ಮಾಡಿದ್ದಾರೆ. ಇದರಿಂದ ವಾಹನಗಳು ನಿಯಂತ್ರಣ ತಪ್ಪಿ ಅಪಘಾತಕ್ಕೆ ಒಳಗಾಗಿವೆ.

ಕಳೆದ ಎರಡು ದಿನದಲ್ಲಿ 20ಕ್ಕೂ ಹೆಚ್ಚು ಅಪಘಾತ ಈ ಹಂಪ್‌ನಿಂದ ಆಗಿದ್ದು, ಮೂರು ಸವಾರರು ಮೃತಪಟ್ಟಿದ್ದಾರೆ. ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೊಲೀಸರ ಗಮನಕ್ಕೆ ತಾರದೆ ಅವೈಜ್ಞಾನಿಕವಾಗಿ ಹಂಪ್‌ ನಿರ್ಮಿಸಿದ ಪಾಲಿಕೆ ಎಂಜಿನಿಯರ್ ಸೇರಿದಂತೆ ಗುತ್ತಿಗೆದಾರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಮೂರು ಸಾವಿನ ಬಳಿಕ ಎಚ್ಚೆತ್ತ ಅಧಿಕಾರಿಗಳು ರಸ್ತೆಯಲ್ಲಿ ನಿರ್ಮಿಸಿದ್ದ  ಹಂಪ್‌ಗಳನ್ನು ತೆರವುಗೊಳಿಸಿದ್ದಾರೆ.

andolanait

Recent Posts

ಕಾಂಗ್ರೆಸ್‌ನಲ್ಲಿ ಡ್ರೈವರ್‌ ಬದಲಾಗಿದ್ದಾರೆ, ಬಸ್‌, ಎಂಜಿನ್‌ ಕೆಟ್ಟು ಹೋಗಿದೆ: ಆರ್.ಅಶೋಕ್‌ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಡ್ರೈವರ್‌ ಬದಲಾಗಿದ್ದಾರೆ ಅಷ್ಟೇ. ಬಸ್‌, ಎಂಜಿನ್‌ ಕೆಟ್ಟು ಹೋಗಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ…

56 mins ago

ಮಡಿಕೇರಿ| ಹುಲಿ ದಾಳಿಗೆ ಜಾನುವಾರು ಬಲಿ

ಮಡಿಕೇರಿ: ತಾಲ್ಲೂಕಿನ ಕತ್ತಲೆಕಾಡು ಗ್ರಾಮದಲ್ಲಿ ವನ್ಯಪ್ರಾಣಿ ದಾಳಿಗೆ ಜಾನುವಾರು ಬಲಿಯಾಗಿದ್ದು, ಹುಲಿ ದಾಳಿಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮದ ಆನಂದ…

1 hour ago

ಡಿಕೆಶಿ ಸಂಪುಟದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸ್ಥಾನ ನೀಡಿ: ಶಾಸಕ ಹರೀಶ್‌ ಗೌಡ

ಮೈಸೂರು: ಡಿಕೆಶಿ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡುವಂತೆ ಶಾಸಕ ಹರೀಶ್‌ ಗೌಡ ಹೇಳಿದ್ದಾರೆ. ಈ…

2 hours ago

ಕಾಂಕ್ರೋಚ್‌ ಜನತಾ ಪಕ್ಷದ ಸಂಸ್ಥಾಪಕ ಜೂ.6ಕ್ಕೆ ಭಾರತಕ್ಕೆ ವಾಪಸ್‌

ನವದೆಹಲಿ: ಕಾಂಕ್ರೋಚ್‌ ಜನತಾ ಪಕ್ಷದ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಜೂನ್.‌6ರಂದು ಭಾರತಕ್ಕೆ ಮರಳಲಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೊಸದಾಗಿ…

2 hours ago

3000 ರೂಗೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಈಗ ಸಚಿವೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತಿಂಗಳಿಗೆ 3000 ರೂ ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಅವರು ಶಾಸಕಿಯಾಗಿ ಆಯ್ಕೆಯಾಗಿ, ಸಚಿವೆಯಾಗಿ…

2 hours ago

ಸಚಿವ ಸ್ಥಾನಕ್ಕಾಗಿ ನಾನು ದೆಹಲಿಗೆ ಹೋಗಲ್ಲ: ಯು.ಟಿ.ಖಾದರ್‌

ಚಿಕ್ಕಬಳ್ಳಾಪುರ: ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ…

2 hours ago