ಜಿಲ್ಲೆಗಳು

ಫೆ.26ರಂದು ತೇಜಸ್ವಿಯ ‘ಅಣ್ಣನ ನೆನಪು’ ಕೃತಿ ಆಧರಿಸಿದ ನಾಟಕ ಪ್ರದರ್ಶನ

ಮೈಸೂರು: ಬೆಂಗಳೂರಿನ ಪ್ರವರ ಥಿಯೇಟರ್ ರಂಗ ತಂಡದ ವತಿಯಿಂದ ಫೆ.26ರಂದು ಸಂಜೆ 4 ಮತ್ತು 7ಕ್ಕೆ ಕಲಾಮಂದಿರದ ಕಿರು ರಂಗಮಂದಿರದಲ್ಲಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ‘ಅಣ್ಣನ ನೆನಪು’ ಕೃತಿ ಆಧರಿಸಿದ ಸಾಕ್ಷ್ಯ ನಾಟಕ ಪ್ರದರ್ಶನ ನಡೆಯಲಿದೆ ಎಂದು ನಿರ್ದೇಶಕ ಹನು ರಾಮ ಸಂಜೀವ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃತಿಯನ್ನು ಕರಣಂ ಪವನ್ ಪ್ರಸಾದ್ ರಂಗರೂಪಕ್ಕಿಳಿಸಿದ್ದು, ಅಕ್ಷಯ್ ಭೋಂಸ್ಲೆ ಸಂಗೀತ, ಅಶ್ವಿನಿ ಗಲಗಲಿ ಮತ್ತು ವಿಭಾ ಗುರುರಾಜ್ ಗಾಯನ, ಸಿ.ಎನ್.ಚೇತನ್ ನಿರ್ವಹಣೆ, ಭಟ್ ಕಾರ್ತಿಕೇಯ ಪ್ರಚಾರ ಕಲೆ, ಮಾಲತೇಶ ಬಡಿಗೇರ ಪ್ರಸಾಧನ ಮತ್ತು ಸೂರ್ಯ ಸಾಥಿ ಅವರು ಬೆಳಕು ನೀಡಲಿದ್ದಾರೆ. ಮಹೇಶ್ ಶಿವಣ್ನ, ಗೋಕುಲ ಸಹೃದಯ, ಬಿ.ಇ.ಭರತ್, ಸೋಹನ್ ನಾಗರಾಜು, ನಾಗಶ್ರೀ ಪುಟ್ಟರಾಜು, ಸುಭಿಕ್ಷ, ನಿಖಿಲ್ ಪ್ರಭು, ವೈ.ಎಂ.ಹೇಮಂತ್ ಪಾತ್ರಧಾರಗಳಾಗಿದ್ದಾರೆ ಎಂದು ಹೇಳಿದರು. ಇದೆ ವೇಳೆ ನಾಟಕದ ಭಿತ್ತಿಚಿತ್ರವನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಸಂಗೀತ ನಿರ್ದೇಶಕ ಅಕ್ಷ್‌ಂ ಭೋಂಸ್ಲೆ, ಸಿ.ಎನ್.ಚೇತನ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ಎಲ್‌ಪಿಜಿ ಕೊರತೆ; ಜನರ ಆತಂಕ ದೂರ ಮಾಡಬೇಕಿದೆ

ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…

1 hour ago

ಭಾರತ-ಗಲ್ಛ್ ರಾಷ್ಟ್ರಗಳ ಸಂಬಂಧಕ್ಕೆ ಧಕ್ಕೆ ಇಲ್ಲ!

ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್‌ನಲ್ಲಿ ನಿರ್ಣಾಯಕ ಘಟ್ಟಕ್ಕೆ ತಲುಪಿದ ಅಧಿಕಾರ ಹಂಚಿಕೆ

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…

2 hours ago

‘ಕೈಗೂಡಿದ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯ ಕನಸು’

ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…

2 hours ago

ನಗರಸಭೆಗೆ ಗೆಜ್ಜಲಗೆರೆ-ಗೊರವನಹಳ್ಳಿ ಸೇರ್ಪಡೆಗೆ ವಿರೋಧ

ಹೇಮಂತ್‌ ಕುಮಾರ್‌  ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…

2 hours ago

ಮಧ್ಯಾಹ್ನದ ಬಿಸಿಯೂಟಕ್ಕೂ ತಟ್ಟಲಿದೆ ಗ್ಯಾಸ್ ಬಿಸಿ?

ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್‌ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್‌ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…

2 hours ago