ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಅಂಗವಾಗಿ ಇಂದು ಚಾಮುಂಡೇಶ್ವರಿ ಬೆಟ್ಟದಲ್ಲಿ ನಡೆದ ನಾಡಹಬ್ಬ ದಸರಾ ಮಹೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಬೇಕಿದ್ದ ಶಾಸಕ ಜಿ.ಟಿ.ದೇವೇಗೌಡ ಅವರೇ ವೇದಿಕೆ ಕೆಳಗಡೆ ಕುಳಿತು ಕಾರ್ಯಕ್ರಮ ವೀಕ್ಷಿಸುವಂತಹ ಪ್ರಸಂಗ ನಿರ್ಮಾಣವಾಯಿತು.
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಖಂಡಿಸಿ, ಅಬಕಾರಿ ಸಚಿವ ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಸದಸ್ಯರು ಆರ್.ಅಶೋಕ್ ನೇತೃತ್ವದಲ್ಲಿ…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಎಸ್ಎಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಆರು ಹಸುಗಳು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ…
ನವೀನ್ ಡಿಸೋಜ: ಕೊಡಗು ಜಿಲ್ಲಾ ವರದಿಗಾರರು ಸಿದ್ದಾಪುರ: ತಿತಿಮತಿ ವಲಯದ ಚೆನ್ನಂಗಿ ಶಾಖೆಯ ವ್ಯಾಪ್ತಿಗೆ ಒಳಪಡುವ ಕೊಡಗು ಶ್ರೀರಂಗಪಟ್ಟಣ ಗ್ರಾಮದ…
ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಭಾಗಗಳಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಕೆಲವು ಚಾಲಕರು ಗಾಂಜಾ ಸೇವಿಸಿ ವಾಹನ ಚಾಲನೆ…
ಇಂದು ಶಿಕ್ಷಣ ಎನ್ನುವುದು ವ್ಯಾಪಾರೀಕರಣವಾಗಿದ್ದು, ಪೋಷಕರು ದುಡಿಮೆಯ ಬಹುತೇಕ ಆದಾಯವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡುವುದು ಅನಿವಾರ್ಯವಾಗಿದೆ. ಕೇರಳ ಸರ್ಕಾರ…