ಜಿಲ್ಲೆಗಳು

ಮುಕ್ತ ಟೆಕ್ವಾಂಡೊ: ಚಿನ್ನ, ಬೆಳ್ಳಿ ಗೆದ್ದ ಸ್ಪರ್ಧಿಗಳು

ಮಡಿಕೇರಿ: ಅಖಿಲ ಕರ್ನಾಟಕ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಕಾಡೆಮಿ ವತಿಯಿಂದ ಬೆಂಗಳೂರಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರಾಜ್ಯಮಟ್ಟದ ಮುಕ್ತ ಟೆಕ್ವಾಂಡೊ ಚಾಂಪಿಯನ್‌ಷಿಪ್‌ನಲ್ಲಿ ಮಡಿಕೇರಿಯ ಕೂರ್ಗ್ ಟೆಕ್ವಾಂಡೊ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಚಿನ್ನ ಮತ್ತು ಬೆಳ್ಳಿ ಗೆದ್ದಿದ್ದಾರೆ.

ವಿದ್ಯಾರ್ಥಿಗಳಾದ ಬಿ.ಎಲ್.ಐಶ್ವರ್ಯಾ ರೈ ೨ ಚಿನ್ನ, ಲೋಹಿತ್ ರವಿಚಂದ್ರ ೨ ಚಿನ್ನ, ಬಾರನ ಚಿನ್ಮಯಿ ದಿನೇಶ್ ೨ ಚಿನ್ನ, ವಿ.ತೇಜಸ್ ರಾಜು ೨ ಚಿನ್ನ, ದೀಕ್ಷಿತ್ ಗೌಡ ೨ ಚಿನ್ನ, ಭುವನ್ ಕಲ್ಲಂಬಿ ತೇಜ ೨ ಚಿನ್ನ, ಬೊಮ್ಮುಡಿ ದೇವಿಶ್ರೀ ಪ್ರಭಾಕರ್ ೨ ಚಿನ್ನವನ್ನು ತಮ್ಮದಾಗಿಸಿಕೊಂಡಿದ್ದಾರೆ.

ನಿಧಿ ಆರ್.ಅನ್ವೇಕರ್ ೧ ಚಿನ್ನ-೧ ಬೆಳ್ಳಿ, ಬಾರನ ಬಿಂಬಿತ್ ಸತೀಶ್ ಗೌಡ ೧ ಚಿನ್ನ-೧ ಬೆಳ್ಳಿ, ವಾನ್ವಿ ರವಿಚಂದ್ರ ೧ ಚಿನ್ನ-೧ ಬೆಳ್ಳಿ, ನಿಶಾನ್ ಬಿ.ಎಸ್.ಅನಘ ೧ ಚಿನ್ನ-೧ ಬೆಳ್ಳಿ, ಆದ್ಯ ಜಿ.ವರ್ಣೆಕರ್ ೧ ಚಿನ್ನ-೧ ಬೆಳ್ಳಿ, ಎ.ಅಚಲ್ ೧ ಚಿನ್ನ-೧ ಬೆಳ್ಳಿ, ಮಿಂಚು ಲೋಕೇಶ್ ೧ ಚಿನ್ನ-೧ ಬೆಳ್ಳಿ, ಪಾಣತ್ತಲೆ ತನುಷ ಬೋಪ್ಂಯು ೧ ಚಿನ್ನ-೧ ಬೆಳ್ಳಿ, ಪಿ.ಬಿ.ಶಿವ ೧ ಚಿನ್ನ-೧ ಬೆಳ್ಳಿ, ಈ.ಎಸ್.ನಿಶಾಂತ್ ೧ ಚಿನ್ನ-೧ ಬೆಳ್ಳಿ, ವಿ.ಆರ್.ವೇದ ಪ್ರಕಾಶ್ ೧ ಚಿನ್ನ-೧ ಬೆಳ್ಳಿ, ಲಾಂಚನ್ ಕಲ್ಲಂಬಿ ತೇಜ ೧ ಚಿನ್ನ-೧ ಬೆಳ್ಳಿ ಪಡೆದುಕೊಂಡಿದ್ದಾರೆ.

ಟಿ.ಪಿ.ಪೃಥ್ವಿನ್ ೨ ಬೆಳ್ಳಿ,  ಮಾನ್ವಿ ಜಿ.ವರ್ಣೆಕರ್ ೨ ಬೆಳ್ಳಿ, ತೆನ್ನಿರ ಶಾನ್ ಪೊನ್ನಪ್ಪ ೨ ಬೆಳ್ಳಿ, ಟಿ.ಜೆ.ಪ್ರನವ್ ಆಚಾರ್ಯ ೨ ಬೆಳ್ಳಿ, ಟಿ.ಜೆ.ಪ್ರನೀತ್ ಆಚಾರ್ಯ ೨ ಬೆಳ್ಳಿ, ಬಿಲಾಲ್ ೨ ಬೆಳ್ಳಿ ಹಾಗೂ ಬಾರನ ಪ್ರೇಕ್ಷಿತ್ ಗೌಡ ೨ ಬೆಳ್ಳಿ ಗೆದ್ದಿದ್ದಾರೆ. ಕೂರ್ಗ್ ಟೆಕ್ವಾಂಡೊ ತರಬೇತಿ ಕೇಂದ್ರದ ತರಬೇತುದಾರ ಬಿ.ಜಿ.ಲೋಕೇಶ್ ರೈ ಅವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ.

 

 

andolana

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

10 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

10 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

11 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

11 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

12 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

13 hours ago