ಮಡಿಕೇರಿ: ಅಖಿಲ ಕರ್ನಾಟಕ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಕಾಡೆಮಿ ವತಿಯಿಂದ ಬೆಂಗಳೂರಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರಾಜ್ಯಮಟ್ಟದ ಮುಕ್ತ ಟೆಕ್ವಾಂಡೊ ಚಾಂಪಿಯನ್ಷಿಪ್ನಲ್ಲಿ ಮಡಿಕೇರಿಯ ಕೂರ್ಗ್ ಟೆಕ್ವಾಂಡೊ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಚಿನ್ನ ಮತ್ತು ಬೆಳ್ಳಿ ಗೆದ್ದಿದ್ದಾರೆ.
ವಿದ್ಯಾರ್ಥಿಗಳಾದ ಬಿ.ಎಲ್.ಐಶ್ವರ್ಯಾ ರೈ ೨ ಚಿನ್ನ, ಲೋಹಿತ್ ರವಿಚಂದ್ರ ೨ ಚಿನ್ನ, ಬಾರನ ಚಿನ್ಮಯಿ ದಿನೇಶ್ ೨ ಚಿನ್ನ, ವಿ.ತೇಜಸ್ ರಾಜು ೨ ಚಿನ್ನ, ದೀಕ್ಷಿತ್ ಗೌಡ ೨ ಚಿನ್ನ, ಭುವನ್ ಕಲ್ಲಂಬಿ ತೇಜ ೨ ಚಿನ್ನ, ಬೊಮ್ಮುಡಿ ದೇವಿಶ್ರೀ ಪ್ರಭಾಕರ್ ೨ ಚಿನ್ನವನ್ನು ತಮ್ಮದಾಗಿಸಿಕೊಂಡಿದ್ದಾರೆ.
ನಿಧಿ ಆರ್.ಅನ್ವೇಕರ್ ೧ ಚಿನ್ನ-೧ ಬೆಳ್ಳಿ, ಬಾರನ ಬಿಂಬಿತ್ ಸತೀಶ್ ಗೌಡ ೧ ಚಿನ್ನ-೧ ಬೆಳ್ಳಿ, ವಾನ್ವಿ ರವಿಚಂದ್ರ ೧ ಚಿನ್ನ-೧ ಬೆಳ್ಳಿ, ನಿಶಾನ್ ಬಿ.ಎಸ್.ಅನಘ ೧ ಚಿನ್ನ-೧ ಬೆಳ್ಳಿ, ಆದ್ಯ ಜಿ.ವರ್ಣೆಕರ್ ೧ ಚಿನ್ನ-೧ ಬೆಳ್ಳಿ, ಎ.ಅಚಲ್ ೧ ಚಿನ್ನ-೧ ಬೆಳ್ಳಿ, ಮಿಂಚು ಲೋಕೇಶ್ ೧ ಚಿನ್ನ-೧ ಬೆಳ್ಳಿ, ಪಾಣತ್ತಲೆ ತನುಷ ಬೋಪ್ಂಯು ೧ ಚಿನ್ನ-೧ ಬೆಳ್ಳಿ, ಪಿ.ಬಿ.ಶಿವ ೧ ಚಿನ್ನ-೧ ಬೆಳ್ಳಿ, ಈ.ಎಸ್.ನಿಶಾಂತ್ ೧ ಚಿನ್ನ-೧ ಬೆಳ್ಳಿ, ವಿ.ಆರ್.ವೇದ ಪ್ರಕಾಶ್ ೧ ಚಿನ್ನ-೧ ಬೆಳ್ಳಿ, ಲಾಂಚನ್ ಕಲ್ಲಂಬಿ ತೇಜ ೧ ಚಿನ್ನ-೧ ಬೆಳ್ಳಿ ಪಡೆದುಕೊಂಡಿದ್ದಾರೆ.
ಟಿ.ಪಿ.ಪೃಥ್ವಿನ್ ೨ ಬೆಳ್ಳಿ, ಮಾನ್ವಿ ಜಿ.ವರ್ಣೆಕರ್ ೨ ಬೆಳ್ಳಿ, ತೆನ್ನಿರ ಶಾನ್ ಪೊನ್ನಪ್ಪ ೨ ಬೆಳ್ಳಿ, ಟಿ.ಜೆ.ಪ್ರನವ್ ಆಚಾರ್ಯ ೨ ಬೆಳ್ಳಿ, ಟಿ.ಜೆ.ಪ್ರನೀತ್ ಆಚಾರ್ಯ ೨ ಬೆಳ್ಳಿ, ಬಿಲಾಲ್ ೨ ಬೆಳ್ಳಿ ಹಾಗೂ ಬಾರನ ಪ್ರೇಕ್ಷಿತ್ ಗೌಡ ೨ ಬೆಳ್ಳಿ ಗೆದ್ದಿದ್ದಾರೆ. ಕೂರ್ಗ್ ಟೆಕ್ವಾಂಡೊ ತರಬೇತಿ ಕೇಂದ್ರದ ತರಬೇತುದಾರ ಬಿ.ಜಿ.ಲೋಕೇಶ್ ರೈ ಅವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ.
ಮೈಸೂರು : ಆಷಾಢ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ…
ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…
ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…
ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…
ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…