ಜಿಲ್ಲೆಗಳು

ಮುಕ್ತ ಟೆಕ್ವಾಂಡೊ: ಚಿನ್ನ, ಬೆಳ್ಳಿ ಗೆದ್ದ ಸ್ಪರ್ಧಿಗಳು

ಮಡಿಕೇರಿ: ಅಖಿಲ ಕರ್ನಾಟಕ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಕಾಡೆಮಿ ವತಿಯಿಂದ ಬೆಂಗಳೂರಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರಾಜ್ಯಮಟ್ಟದ ಮುಕ್ತ ಟೆಕ್ವಾಂಡೊ ಚಾಂಪಿಯನ್‌ಷಿಪ್‌ನಲ್ಲಿ ಮಡಿಕೇರಿಯ ಕೂರ್ಗ್ ಟೆಕ್ವಾಂಡೊ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಚಿನ್ನ ಮತ್ತು ಬೆಳ್ಳಿ ಗೆದ್ದಿದ್ದಾರೆ.

ವಿದ್ಯಾರ್ಥಿಗಳಾದ ಬಿ.ಎಲ್.ಐಶ್ವರ್ಯಾ ರೈ ೨ ಚಿನ್ನ, ಲೋಹಿತ್ ರವಿಚಂದ್ರ ೨ ಚಿನ್ನ, ಬಾರನ ಚಿನ್ಮಯಿ ದಿನೇಶ್ ೨ ಚಿನ್ನ, ವಿ.ತೇಜಸ್ ರಾಜು ೨ ಚಿನ್ನ, ದೀಕ್ಷಿತ್ ಗೌಡ ೨ ಚಿನ್ನ, ಭುವನ್ ಕಲ್ಲಂಬಿ ತೇಜ ೨ ಚಿನ್ನ, ಬೊಮ್ಮುಡಿ ದೇವಿಶ್ರೀ ಪ್ರಭಾಕರ್ ೨ ಚಿನ್ನವನ್ನು ತಮ್ಮದಾಗಿಸಿಕೊಂಡಿದ್ದಾರೆ.

ನಿಧಿ ಆರ್.ಅನ್ವೇಕರ್ ೧ ಚಿನ್ನ-೧ ಬೆಳ್ಳಿ, ಬಾರನ ಬಿಂಬಿತ್ ಸತೀಶ್ ಗೌಡ ೧ ಚಿನ್ನ-೧ ಬೆಳ್ಳಿ, ವಾನ್ವಿ ರವಿಚಂದ್ರ ೧ ಚಿನ್ನ-೧ ಬೆಳ್ಳಿ, ನಿಶಾನ್ ಬಿ.ಎಸ್.ಅನಘ ೧ ಚಿನ್ನ-೧ ಬೆಳ್ಳಿ, ಆದ್ಯ ಜಿ.ವರ್ಣೆಕರ್ ೧ ಚಿನ್ನ-೧ ಬೆಳ್ಳಿ, ಎ.ಅಚಲ್ ೧ ಚಿನ್ನ-೧ ಬೆಳ್ಳಿ, ಮಿಂಚು ಲೋಕೇಶ್ ೧ ಚಿನ್ನ-೧ ಬೆಳ್ಳಿ, ಪಾಣತ್ತಲೆ ತನುಷ ಬೋಪ್ಂಯು ೧ ಚಿನ್ನ-೧ ಬೆಳ್ಳಿ, ಪಿ.ಬಿ.ಶಿವ ೧ ಚಿನ್ನ-೧ ಬೆಳ್ಳಿ, ಈ.ಎಸ್.ನಿಶಾಂತ್ ೧ ಚಿನ್ನ-೧ ಬೆಳ್ಳಿ, ವಿ.ಆರ್.ವೇದ ಪ್ರಕಾಶ್ ೧ ಚಿನ್ನ-೧ ಬೆಳ್ಳಿ, ಲಾಂಚನ್ ಕಲ್ಲಂಬಿ ತೇಜ ೧ ಚಿನ್ನ-೧ ಬೆಳ್ಳಿ ಪಡೆದುಕೊಂಡಿದ್ದಾರೆ.

ಟಿ.ಪಿ.ಪೃಥ್ವಿನ್ ೨ ಬೆಳ್ಳಿ,  ಮಾನ್ವಿ ಜಿ.ವರ್ಣೆಕರ್ ೨ ಬೆಳ್ಳಿ, ತೆನ್ನಿರ ಶಾನ್ ಪೊನ್ನಪ್ಪ ೨ ಬೆಳ್ಳಿ, ಟಿ.ಜೆ.ಪ್ರನವ್ ಆಚಾರ್ಯ ೨ ಬೆಳ್ಳಿ, ಟಿ.ಜೆ.ಪ್ರನೀತ್ ಆಚಾರ್ಯ ೨ ಬೆಳ್ಳಿ, ಬಿಲಾಲ್ ೨ ಬೆಳ್ಳಿ ಹಾಗೂ ಬಾರನ ಪ್ರೇಕ್ಷಿತ್ ಗೌಡ ೨ ಬೆಳ್ಳಿ ಗೆದ್ದಿದ್ದಾರೆ. ಕೂರ್ಗ್ ಟೆಕ್ವಾಂಡೊ ತರಬೇತಿ ಕೇಂದ್ರದ ತರಬೇತುದಾರ ಬಿ.ಜಿ.ಲೋಕೇಶ್ ರೈ ಅವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ.

 

 

andolana

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

9 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

10 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

11 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

11 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

16 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

19 hours ago