ಜಿಲ್ಲೆಗಳು

ಮೈಸೂರಲ್ಲಿ ಆಪರೇಷನ್ ತ್ರಿಬಲ್ ರೈಡಿಂಗ್ ಶುರು

ಸಂಚಾರ ಪೊಲಿಸರಿಂದ ಒಂದು ವಾರಗಳ ಕಾಲ ಆಪರೇಷನ್ ತ್ರಿಬಲ್ ರೈಡಿಂಗ್

ಮೈಸೂರು: ದ್ವಿಚಕ್ರ ವಾಹನದಲ್ಲಿ ಮೂವರು ಕುಳಿತು ಪ್ರಾಂಣಿಸುವ ಪ್ರಕರಣಗಳು ಮೈಸೂರಿನಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ ಎಂಬ ಕಾರಣಕ್ಕಾಗಿ ನಗರ ಪೊಲೀಸ್ ಆುುಂಕ್ತರ ಸೂಚನೆ ಮೇರೆಗೆ ನ.೨೦ರಿಂದ ೨೮ ವರೆಗೆ ತ್ರಿಬಲ್ ರೈಡ್ ಕಾಂರ್ಾಚರಣೆುಂನ್ನು ಪೊಲೀಸರು ಆರಂಭಿಸಿದ್ದು, ಮೊದಲ ದಿನವೇ ೧೫೦ ಪ್ರಕರಣವನ್ನು ದಾಖಲಿಸಿದ್ದಾರೆ.

ನಗರದ ವಿವಿಧ ಬಡಾವಣೆ, ಚಾಮುಂಡಿಬೆಟ್ಟ, ವರ್ತುಲ ರಸ್ತೆುಂಲ್ಲಿ ತ್ರಿಬಲ್ ರೈಡಿಂಗ್ ಸಮಸ್ಯೆ ತೀವ್ರಗೊಂಡಿದ್ದು, ದ್ವಿಚಕ್ರ ವಾಹನದಲ್ಲಿ ಮೂವರು ಕುಳಿತು ಪ್ರಾಂಣಿಸುವುದು ಕಂಡುಬಂದಿದೆ. ಈ ಕಾರಣಕ್ಕೆ ಅಂತಹವರನ್ನು ಹಿಡಿದು ದಂಡ ಹಾಕುವಂತೆ ನಗರ ಪೊಪೊಲೀಸ್ ಆುುಂಕ್ತ ಬಿ.ರಮೇಶ್ ಅವರು ಸಂಚಾರ ವಿಭಾಗದ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಅದರಂತೆ ಸಂಚಾರ ವಿಭಾಗದ ಡಿಸಿಪಿ ಗೀತಾ ಪ್ರಸನ್ನ ಅವರ ವಾರ್ಗದರ್ಶನದಲ್ಲಿ ಎಸಿಪಿ ಪರಶುರಾಮಪ್ಪ ಅವರು ಸಂಚಾರ ಪೊಲೀಸ್ ಠಾಣೆಗಳ ಇನ್ಸ್‌ಪೆಕ್ಟರ್‌ಗಳ ಸಭೆ ಕರೆದು ಆಪರೇಷನ್ ತ್ರಿಬಲ್ ರೈಡಿಂಗ್ ಕಾಂರ್ಾಚರಣೆುಂನ್ನು ಭಾನುವಾರ ಬೆಳಿಗ್ಗೆಯಿಂದಲೇ ಆರಂಭಿಸಿದ್ದಾರೆ.
ಭಾನುವಾರ ಒಂದೇ ದಿನ ಮೂರು ಮಂದಿ ಪ್ರಾಂಣಿಸುತ್ತಿದ್ದ ೧೫೦ ದ್ವಿಚಕ್ರ ವಾಹನಗಳನ್ನು ತಡೆದು ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕಾಂರ್ಾಚರಣೆುುಂ ಮುಂದಿನ ಒಂದು ವಾರಗಳ ಕಾಲ ನಡೆುಂಲಿದೆ ಎಂದು ಎಸಿಪಿ ಪರಶುರಾಮಪ್ಪ ತಿಳಿಸಿದ್ದಾರೆ.

ವಾಹನಗಳು ಠಾಣೆುಂಲ್ಲಿ: ತ್ರಿಬಲ್ ರೈಡಿಂಗ್ ಮಾಡಿದ ವಾಹನ ಚಾಲಕರಿಗೆ ಕೇವಲ ದಂಡ ವಿಧಿಸುವುದು ವಾತ್ರವಲ್ಲದೆ, ಅವರ ವಾಹನಗಳನ್ನು ಕನಿಷ್ಠ ಎರಡು ದಿನಗಳ ಕಾಲ ಪೊಲೀಸ್ ಠಾಣೆುಂಲ್ಲಿ ಇರಿಸಲು ನಿರ್ಧರಿಸಿದ್ದಾರೆ.

andolana

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

2 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

3 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

3 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

3 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

3 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

3 hours ago