ಮೈಸೂರು: ದ್ವಿಚಕ್ರ ವಾಹನದಲ್ಲಿ ಮೂವರು ಕುಳಿತು ಪ್ರಾಂಣಿಸುವ ಪ್ರಕರಣಗಳು ಮೈಸೂರಿನಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ ಎಂಬ ಕಾರಣಕ್ಕಾಗಿ ನಗರ ಪೊಲೀಸ್ ಆುುಂಕ್ತರ ಸೂಚನೆ ಮೇರೆಗೆ ನ.೨೦ರಿಂದ ೨೮ ವರೆಗೆ ತ್ರಿಬಲ್ ರೈಡ್ ಕಾಂರ್ಾಚರಣೆುಂನ್ನು ಪೊಲೀಸರು ಆರಂಭಿಸಿದ್ದು, ಮೊದಲ ದಿನವೇ ೧೫೦ ಪ್ರಕರಣವನ್ನು ದಾಖಲಿಸಿದ್ದಾರೆ.
ನಗರದ ವಿವಿಧ ಬಡಾವಣೆ, ಚಾಮುಂಡಿಬೆಟ್ಟ, ವರ್ತುಲ ರಸ್ತೆುಂಲ್ಲಿ ತ್ರಿಬಲ್ ರೈಡಿಂಗ್ ಸಮಸ್ಯೆ ತೀವ್ರಗೊಂಡಿದ್ದು, ದ್ವಿಚಕ್ರ ವಾಹನದಲ್ಲಿ ಮೂವರು ಕುಳಿತು ಪ್ರಾಂಣಿಸುವುದು ಕಂಡುಬಂದಿದೆ. ಈ ಕಾರಣಕ್ಕೆ ಅಂತಹವರನ್ನು ಹಿಡಿದು ದಂಡ ಹಾಕುವಂತೆ ನಗರ ಪೊಪೊಲೀಸ್ ಆುುಂಕ್ತ ಬಿ.ರಮೇಶ್ ಅವರು ಸಂಚಾರ ವಿಭಾಗದ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಅದರಂತೆ ಸಂಚಾರ ವಿಭಾಗದ ಡಿಸಿಪಿ ಗೀತಾ ಪ್ರಸನ್ನ ಅವರ ವಾರ್ಗದರ್ಶನದಲ್ಲಿ ಎಸಿಪಿ ಪರಶುರಾಮಪ್ಪ ಅವರು ಸಂಚಾರ ಪೊಲೀಸ್ ಠಾಣೆಗಳ ಇನ್ಸ್ಪೆಕ್ಟರ್ಗಳ ಸಭೆ ಕರೆದು ಆಪರೇಷನ್ ತ್ರಿಬಲ್ ರೈಡಿಂಗ್ ಕಾಂರ್ಾಚರಣೆುಂನ್ನು ಭಾನುವಾರ ಬೆಳಿಗ್ಗೆಯಿಂದಲೇ ಆರಂಭಿಸಿದ್ದಾರೆ.
ಭಾನುವಾರ ಒಂದೇ ದಿನ ಮೂರು ಮಂದಿ ಪ್ರಾಂಣಿಸುತ್ತಿದ್ದ ೧೫೦ ದ್ವಿಚಕ್ರ ವಾಹನಗಳನ್ನು ತಡೆದು ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕಾಂರ್ಾಚರಣೆುುಂ ಮುಂದಿನ ಒಂದು ವಾರಗಳ ಕಾಲ ನಡೆುಂಲಿದೆ ಎಂದು ಎಸಿಪಿ ಪರಶುರಾಮಪ್ಪ ತಿಳಿಸಿದ್ದಾರೆ.
ವಾಹನಗಳು ಠಾಣೆುಂಲ್ಲಿ: ತ್ರಿಬಲ್ ರೈಡಿಂಗ್ ಮಾಡಿದ ವಾಹನ ಚಾಲಕರಿಗೆ ಕೇವಲ ದಂಡ ವಿಧಿಸುವುದು ವಾತ್ರವಲ್ಲದೆ, ಅವರ ವಾಹನಗಳನ್ನು ಕನಿಷ್ಠ ಎರಡು ದಿನಗಳ ಕಾಲ ಪೊಲೀಸ್ ಠಾಣೆುಂಲ್ಲಿ ಇರಿಸಲು ನಿರ್ಧರಿಸಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…