ಜಿಲ್ಲೆಗಳು

ಮೈಸೂರಲ್ಲಿ ಆಪರೇಷನ್ ತ್ರಿಬಲ್ ರೈಡಿಂಗ್ ಶುರು

ಸಂಚಾರ ಪೊಲಿಸರಿಂದ ಒಂದು ವಾರಗಳ ಕಾಲ ಆಪರೇಷನ್ ತ್ರಿಬಲ್ ರೈಡಿಂಗ್

ಮೈಸೂರು: ದ್ವಿಚಕ್ರ ವಾಹನದಲ್ಲಿ ಮೂವರು ಕುಳಿತು ಪ್ರಾಂಣಿಸುವ ಪ್ರಕರಣಗಳು ಮೈಸೂರಿನಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ ಎಂಬ ಕಾರಣಕ್ಕಾಗಿ ನಗರ ಪೊಲೀಸ್ ಆುುಂಕ್ತರ ಸೂಚನೆ ಮೇರೆಗೆ ನ.೨೦ರಿಂದ ೨೮ ವರೆಗೆ ತ್ರಿಬಲ್ ರೈಡ್ ಕಾಂರ್ಾಚರಣೆುಂನ್ನು ಪೊಲೀಸರು ಆರಂಭಿಸಿದ್ದು, ಮೊದಲ ದಿನವೇ ೧೫೦ ಪ್ರಕರಣವನ್ನು ದಾಖಲಿಸಿದ್ದಾರೆ.

ನಗರದ ವಿವಿಧ ಬಡಾವಣೆ, ಚಾಮುಂಡಿಬೆಟ್ಟ, ವರ್ತುಲ ರಸ್ತೆುಂಲ್ಲಿ ತ್ರಿಬಲ್ ರೈಡಿಂಗ್ ಸಮಸ್ಯೆ ತೀವ್ರಗೊಂಡಿದ್ದು, ದ್ವಿಚಕ್ರ ವಾಹನದಲ್ಲಿ ಮೂವರು ಕುಳಿತು ಪ್ರಾಂಣಿಸುವುದು ಕಂಡುಬಂದಿದೆ. ಈ ಕಾರಣಕ್ಕೆ ಅಂತಹವರನ್ನು ಹಿಡಿದು ದಂಡ ಹಾಕುವಂತೆ ನಗರ ಪೊಪೊಲೀಸ್ ಆುುಂಕ್ತ ಬಿ.ರಮೇಶ್ ಅವರು ಸಂಚಾರ ವಿಭಾಗದ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಅದರಂತೆ ಸಂಚಾರ ವಿಭಾಗದ ಡಿಸಿಪಿ ಗೀತಾ ಪ್ರಸನ್ನ ಅವರ ವಾರ್ಗದರ್ಶನದಲ್ಲಿ ಎಸಿಪಿ ಪರಶುರಾಮಪ್ಪ ಅವರು ಸಂಚಾರ ಪೊಲೀಸ್ ಠಾಣೆಗಳ ಇನ್ಸ್‌ಪೆಕ್ಟರ್‌ಗಳ ಸಭೆ ಕರೆದು ಆಪರೇಷನ್ ತ್ರಿಬಲ್ ರೈಡಿಂಗ್ ಕಾಂರ್ಾಚರಣೆುಂನ್ನು ಭಾನುವಾರ ಬೆಳಿಗ್ಗೆಯಿಂದಲೇ ಆರಂಭಿಸಿದ್ದಾರೆ.
ಭಾನುವಾರ ಒಂದೇ ದಿನ ಮೂರು ಮಂದಿ ಪ್ರಾಂಣಿಸುತ್ತಿದ್ದ ೧೫೦ ದ್ವಿಚಕ್ರ ವಾಹನಗಳನ್ನು ತಡೆದು ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕಾಂರ್ಾಚರಣೆುುಂ ಮುಂದಿನ ಒಂದು ವಾರಗಳ ಕಾಲ ನಡೆುಂಲಿದೆ ಎಂದು ಎಸಿಪಿ ಪರಶುರಾಮಪ್ಪ ತಿಳಿಸಿದ್ದಾರೆ.

ವಾಹನಗಳು ಠಾಣೆುಂಲ್ಲಿ: ತ್ರಿಬಲ್ ರೈಡಿಂಗ್ ಮಾಡಿದ ವಾಹನ ಚಾಲಕರಿಗೆ ಕೇವಲ ದಂಡ ವಿಧಿಸುವುದು ವಾತ್ರವಲ್ಲದೆ, ಅವರ ವಾಹನಗಳನ್ನು ಕನಿಷ್ಠ ಎರಡು ದಿನಗಳ ಕಾಲ ಪೊಲೀಸ್ ಠಾಣೆುಂಲ್ಲಿ ಇರಿಸಲು ನಿರ್ಧರಿಸಿದ್ದಾರೆ.

andolana

Recent Posts

ರಕ್ತದ ಕ್ಯಾನ್ಸ್‌ರ್‌ಗೆ ಅಸ್ತ್ರ ʼಭಾರತ್‌ ಕ್ಯಾನ್ಸರ್‌ ಆಸ್ಪತ್ರೆʼ

ಮೈಸೂರಿನ ಭಾರತ್‌ ಕ್ಯಾನ್ಸರ್‌ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಆಂದೋಲನ ಕಚೇರಿಯಲ್ಲಿ ನಡೆದ ಫೋನ್‌ ಇನ್‌ ಕಾರ್ಯಕ್ರಮ ಮೈಸೂರು : ಕ್ಯಾನ್ಸರ್…

19 mins ago

ಬೆಂಗಳೂರಲ್ಲಿ ಭೀಕರ ಘಟನೆ ; ತನ್ನ ಪ್ರೇಮಿಯನ್ನು ಬೆಂಕಿ ಹಚ್ಚಿ ಕೊಂದ ಪ್ರಿಯತಮೆ

ಬೆಂಗಳೂರು : ಫಾರಿನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಅಂತ ಹೇಳಿ ಪ್ರಿಯಕರನ ಕೈಕಾಲು ಕಟ್ಟಿದ ಪ್ರಿಯತಮೆ ಆತನನ್ನು ಬೆಂಕಿ…

40 mins ago

ಕೊಡಗು | ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ; ಇಬ್ಬರ ಬಂಧನ

ಕೊಡಗು : ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೊನ್ನಂಪೇಟೆ…

55 mins ago

ಕುಶಾಲನಗರ | ಅಪ್ರಾಪ್ತೆಯ ನಿಶ್ಚಿತಾರ್ಥ : ಅಧಿಕಾರಿಗಳಿಂದ ಕ್ರಮ

ಕುಶಾಲನಗರ : ಅಪ್ರಾಪ್ತ ವಯಸ್ಸಿನ ಬಾಲಕಿಗೆ ನಿಶ್ಚಿತಾರ್ಥ ನಡೆಸಲು ಮುಂದಾದ ಘಟನೆ ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದ್ದು, ಅಧಿಕಾರಿಗಳು…

1 hour ago

ದೇವನೂರಿನಲ್ಲಿ 9 ಎಕರೆ ಒತ್ತುವರಿ ತೆರವು ; ಎಂಡಿಎ ಕಾರ್ಯಾಚರಣೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ನಗರದ ಹೊರವಲಯದ ದೇವನೂರಿನಲ್ಲಿ ಎರಡು ಕಡೆಗಳಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒತ್ತುವರಿಯಾಗಿದ್ದ…

4 hours ago

ಮಳೆ ಕೊರತೆ, ಬಿಸಿಲಿಗೆ ಕಬಿನಿ ನೀರಿನ ಮಟ್ಟ ಕುಸಿತ

ಮಂಜು ಕೋಟೆ ಎಚ್. ಡಿ. ಕೋಟೆ : ರಾಜ್ಯದ ಪ್ರಮುಖ ಜಲಾಶಯವಾದ ತಾಲ್ಲೂಕಿನ ಕಬಿನಿ ಜಲಾಶಯದ ನೀರಿನ ಮಟ್ಟ ಮಳೆಯ…

4 hours ago