ಜಿಲ್ಲೆಗಳು

ಮೈಸೂರಲ್ಲಿ ಆಪರೇಷನ್ ತ್ರಿಬಲ್ ರೈಡಿಂಗ್ ಶುರು

ಸಂಚಾರ ಪೊಲಿಸರಿಂದ ಒಂದು ವಾರಗಳ ಕಾಲ ಆಪರೇಷನ್ ತ್ರಿಬಲ್ ರೈಡಿಂಗ್

ಮೈಸೂರು: ದ್ವಿಚಕ್ರ ವಾಹನದಲ್ಲಿ ಮೂವರು ಕುಳಿತು ಪ್ರಾಂಣಿಸುವ ಪ್ರಕರಣಗಳು ಮೈಸೂರಿನಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ ಎಂಬ ಕಾರಣಕ್ಕಾಗಿ ನಗರ ಪೊಲೀಸ್ ಆುುಂಕ್ತರ ಸೂಚನೆ ಮೇರೆಗೆ ನ.೨೦ರಿಂದ ೨೮ ವರೆಗೆ ತ್ರಿಬಲ್ ರೈಡ್ ಕಾಂರ್ಾಚರಣೆುಂನ್ನು ಪೊಲೀಸರು ಆರಂಭಿಸಿದ್ದು, ಮೊದಲ ದಿನವೇ ೧೫೦ ಪ್ರಕರಣವನ್ನು ದಾಖಲಿಸಿದ್ದಾರೆ.

ನಗರದ ವಿವಿಧ ಬಡಾವಣೆ, ಚಾಮುಂಡಿಬೆಟ್ಟ, ವರ್ತುಲ ರಸ್ತೆುಂಲ್ಲಿ ತ್ರಿಬಲ್ ರೈಡಿಂಗ್ ಸಮಸ್ಯೆ ತೀವ್ರಗೊಂಡಿದ್ದು, ದ್ವಿಚಕ್ರ ವಾಹನದಲ್ಲಿ ಮೂವರು ಕುಳಿತು ಪ್ರಾಂಣಿಸುವುದು ಕಂಡುಬಂದಿದೆ. ಈ ಕಾರಣಕ್ಕೆ ಅಂತಹವರನ್ನು ಹಿಡಿದು ದಂಡ ಹಾಕುವಂತೆ ನಗರ ಪೊಪೊಲೀಸ್ ಆುುಂಕ್ತ ಬಿ.ರಮೇಶ್ ಅವರು ಸಂಚಾರ ವಿಭಾಗದ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಅದರಂತೆ ಸಂಚಾರ ವಿಭಾಗದ ಡಿಸಿಪಿ ಗೀತಾ ಪ್ರಸನ್ನ ಅವರ ವಾರ್ಗದರ್ಶನದಲ್ಲಿ ಎಸಿಪಿ ಪರಶುರಾಮಪ್ಪ ಅವರು ಸಂಚಾರ ಪೊಲೀಸ್ ಠಾಣೆಗಳ ಇನ್ಸ್‌ಪೆಕ್ಟರ್‌ಗಳ ಸಭೆ ಕರೆದು ಆಪರೇಷನ್ ತ್ರಿಬಲ್ ರೈಡಿಂಗ್ ಕಾಂರ್ಾಚರಣೆುಂನ್ನು ಭಾನುವಾರ ಬೆಳಿಗ್ಗೆಯಿಂದಲೇ ಆರಂಭಿಸಿದ್ದಾರೆ.
ಭಾನುವಾರ ಒಂದೇ ದಿನ ಮೂರು ಮಂದಿ ಪ್ರಾಂಣಿಸುತ್ತಿದ್ದ ೧೫೦ ದ್ವಿಚಕ್ರ ವಾಹನಗಳನ್ನು ತಡೆದು ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕಾಂರ್ಾಚರಣೆುುಂ ಮುಂದಿನ ಒಂದು ವಾರಗಳ ಕಾಲ ನಡೆುಂಲಿದೆ ಎಂದು ಎಸಿಪಿ ಪರಶುರಾಮಪ್ಪ ತಿಳಿಸಿದ್ದಾರೆ.

ವಾಹನಗಳು ಠಾಣೆುಂಲ್ಲಿ: ತ್ರಿಬಲ್ ರೈಡಿಂಗ್ ಮಾಡಿದ ವಾಹನ ಚಾಲಕರಿಗೆ ಕೇವಲ ದಂಡ ವಿಧಿಸುವುದು ವಾತ್ರವಲ್ಲದೆ, ಅವರ ವಾಹನಗಳನ್ನು ಕನಿಷ್ಠ ಎರಡು ದಿನಗಳ ಕಾಲ ಪೊಲೀಸ್ ಠಾಣೆುಂಲ್ಲಿ ಇರಿಸಲು ನಿರ್ಧರಿಸಿದ್ದಾರೆ.

andolana

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

7 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

8 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

9 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

15 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

22 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

22 hours ago