ಜಿಲ್ಲೆಗಳು

ನಮ್ಮನ್ನು ಆಳುತ್ತಿರುವ ಸರ್ಕಾರಗಳು ನಮ್ಮ ಹಿತ ಕಾಯಲಿಲ್ಲ : ಶ್ರೀ ಪ್ರಸನ್ನಾನಂದಪುರಿಸ್ವಾಮೀಜಿ

ಚಾಮರಾಜನಗರ : ರಾಜ್ಯ, ಕೇಂದ್ರದಲ್ಲಿ ೭೫ ವರ್ಷಗಳಿಂದ ನಮ್ಮನ್ನು ಆಳುತ್ತಿರುವ ಸರ್ಕಾರಗಳು ನಮ್ಮ ಹಿತ ಕಾಯಲಿಲ್ಲ. ಈ ಚಳವಳಿ ನಿಂತ ನೀರಲ್ಲ ಸದಾ ಹರಿಯುವ ನೀರು ಇದ್ದಂತೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀಪ್ರಸನ್ನಾನಂದಪುರಿಸ್ವಾಮೀಜಿ ಹೇಳಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸ್ವಾಭಿಮಾನಿ ಎಸ್‌ಸಿ ಮತ್ತು ಎಸ್‌ಟಿ ಸಂಘಟನೆಗಳ ಒಕ್ಕೂಟದ ಜಿಲ್ಲಾ ಘಟಕದ ವತಿಯಿಂದ ನಡೆದ ಎಸ್‌ಸಿ, ಎಸ್‌ಟಿ ಸಮುದಾಯಗಳು ಏಕೆ ಒಂದಾಗಬೇಕು ? ಒಂದು ಚೆರ್ಚೆ, ಗುರುವಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸ್ವಾಭಿಮಾನಿಗಳಾದ ಎಸ್‌ಸಿ, ಎಸ್‌ಟಿಗಳು ಚುನಾವಣೆ ಸಂದರ್ಭದಲ್ಲಿ ಮಾತ್ರ ನಿಮ್ಮ ಶಾಸಕರು, ಸಚಿವರು, ಮುಖ್ಯಮಂತ್ರಿಗಳಿಗೆ ಪಕ್ಷ, ನಾಯಕರುಗಳಿಗೆ ಅಭಿಮಾನಯಾಗಿ ಇರಬೇಕು ಹೊರತು ಅನುಯಾಯಿಯಾಗಬಾರದು. ಚುನಾವಣೆಗಳು ಮುಗಿದ ಮೇಲೆ ನಾವು ಎಸ್‌ಸಿ, ಎಸ್‌ಟಿಗಳು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ವಾಲ್ಮೀಕಿಯವರಿಗೆ ಅನುಯಾಯಿಯಾಗಬೇಕು. ಎಸ್‌ಸಿ, ಎಸ್‌ಟಿಗಳಲ್ಲಿ ಸಾಮರಸ್ಯದ ಬೆಸುಗೆ ಮೂಡಿಸುವ ಸಲುವಾಗಿ ನಮ್ಮ ಎಲ್ಲ ಪರಮಪೂಜ್ಯರು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಶ್ರೇಣಿಕೃತ ಜಾತಿ ವ್ಯವಸ್ಥೆಯಲ್ಲಿ ಎಸ್‌ಸಿ, ಎಸ್‌ಟಿಗಳು ೧೫೧ ಜಾತಿಗಳಿದ್ದು, ಮರಳುಬೇರೆ, ಜಲ್ಲಿಬೇರೆ, ನೀರು ಬೇರೆ, ಸಿಮೆಂಟ್ ಬೇರೆ, ಕಬ್ಬಿಣಬೇರೆ ಆಗಿದ್ದು, ಇಂದು ನಾವೆಲ್ಲರೂ ಸಿಮೆಂಟ್ ಕಾಂಕ್ರಿಟ್ ತರ ಒಂದಾಗಿದ್ದೇವೆ. ಎಸ್‌ಸಿ, ಎಸ್‌ಟಿಗಳಲ್ಲಿ ಒಗ್ಗಟ್ಟು ಮೂಡಿಸಲು ಪರಮಪೂಜ್ಯರು ಈ ಒಂದು ಸಂಕಲ್ಪ ಮಾಡಿದ್ದೇವೆ. ಅದಕ್ಕಾಗಿ ಕರ್ನಾಟಕ ರಾಜ್ಯದಲ್ಲಿರುವ ಒಂದು ಮೂಕ್ಕಾಲು ಕೋಟೆ ಈ ಸಮುದಾಯಗಳು ನಾವೆಲ್ಲರೂ ಕೂಡ ಬಹುಸಂಖ್ಯಾತರು. ದೇಶ, ರಾಜ್ಯದಲ್ಲಿ ೭೫ ವರ್ಷಗಳಿಂದ ನಮ್ಮನ್ನು ಆಳುತ್ತಿರುವ ಸರ್ಕಾರಗಳು ನಮ್ಮ ಹಿತ ಕಾಯಲಿಲ್ಲ. ಇವತ್ತು ಮೀಸಲಾತಿ ಹೆಚ್ಚಳ ಆಗಿದೆ ಎಂದರೆ ಬಹುತೇಕ ಕರ್ನಾಟಕದ್ಯಂತ ಎಸ್‌ಸಿ,ಎಸ್‌ಟಿ ವರ್ಗದವರು ಹಳ್ಳಿಯಿಂದ, ಹೋಬಳಿಯಿÄಂದ ಹೋರಾಟ P ತಾಲೂಕು ಕೇಂದ್ರಗಳಲ್ಲಿ ನಮ್ಮ ಸಂವಿಧಾನ ಬದ್ದ ಹಕ್ಕುನ್ನು ಕೊಡಲೇಬೇಕು ಎಂದು ಹೋರಾಟ ಕೈಗೆತ್ತಿಕೊಂಡು ತಹಸೀಲ್ದಾರ್ ಅವರ ಮುಖೇನಾ ಮುಖ್ಯಮಂತ್ರಿ ಸಂದೇಶ ರವಾನೆ ಮಾಡಿದ್ರಿ ನಂತರ ೧೫೨ ದಿನಕ್ಕೆ ರಾಜ್ಯದ ೩೧ ಜಿಲ್ಲೆಗಳಲ್ಲಿ ಹೋರಾಟವನ್ನು ಕೈಗೆತ್ತಿಕೊಂಡು ಜಿಲ್ಲಾಧಿಕಾರಿಗಳ ಮುಖೇನಾ ಸಂದೇಶವನ್ನು ಮುಖ್ಯಮಂತ್ರಿ ರವಾನಿಸುವ ಮೂಲಕ ಎಸ್‌ಸಿ,ಎಸ್‌ಟಿಗಳು ನಾವೆಲ್ಲ ಒಂದಾಗಿದ್ದೇವೆ ಎಂಬ ಉತ್ತರವನ್ನು ಕೊಟ್ರಿ. ಕರ್ನಾಟಕ ಎಸ್‌ಸಿ, ಎಸ್‌ಟಿಗಳು ಒಂದು ಹೆಜ್ಜೆ ಇಟ್ಟಿದ್ದೇವೆ. ಇನ್ನೂ ೨೨ ಹೆಜ್ಜೆ ಇಡಬೇಕು. ಇದಕ್ಕಾಗಿ ಜಾಗೃತರಾಗಬೇPಕಿದೆ ಎಂದರು. ರುವಂದನಾ ಸ್ವೀಕರಿಸಿ ಮಾತನಾಡಿದರು.

andolanait

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

2 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

2 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

2 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

2 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

2 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

2 hours ago