ಹನೂರು: ಜೆಡಿಎಸ್ ಸದಸ್ಯರುಗಳ ವಾರ್ಡ್ ಗಳಿಗೆ ಪಟ್ಟಣ ಪಂಚಾಯಿತಿಯ ಯಾವುದೇ ಅನುದಾನವನ್ನು ಸಮರ್ಪಕವಾಗಿ ನೀಡುತ್ತಿಲ್ಲ ಎಂದು ಜೆಡಿಎಸ್ ಸದಸ್ಯರು ಪ್ರತಿಭಟನೆ ನಡೆಸಿದರು.
ಅಧ್ಯಕ್ಷೆ ಚಂದ್ರಮ್ಮ ಮಾತನಾಡಿ ಮುಂದಿನ ದಿನಗಳಲ್ಲಿ ಸರ್ಕಾರದಿಂದ ಬರುವ ಅನುದಾನವನ್ನು ಎಲ್ಲಾ ವಾರ್ಡ್ ಗಳಿಗೆ ಸಮನಾಗಿ ಹಂಚಿ ಪಟ್ಟಣದ ಅಭಿವೃದ್ಧಿಗೆ ಶ್ರಮಿಸಲಾಗುವುದು. ಎಲ್ಲಾ ಸದಸ್ಯರು ಸಹಕರಿಸಿ ಎಂದು ಮನವಿ ಮಾಡಿದರು.
ಇದೇ ವೇಳೆ ಸದಸ್ಯರುಗಳಾದ ಹರೀಶ್ ಕುಮಾರ್, ಸುದೇಶ್, ಮಂಜುಳಾ, ಮಹೇಶ್ ನಾಯ್ಕ, ಮುಮ್ತಾಜ್ ಬಾನು, ಪವಿತ್ರ,ರೂಪ, ನಾಮ ನಿರ್ದೇಶಿತ ಸದಸ್ಯ ಪುಟ್ಟರಾಜು ಮುಖ್ಯಾಧಿಕಾರಿ ಪರಶಿವಯ್ಯ,ಸಿಬ್ಬಂದಿಗಳಾದ ಬಾಲಸುಬ್ರಮಣ್ಯ, ದ್ವಿತೀಯ ದರ್ಜೆ ಸಹಾಯಕ ಮಾದೇಶ್,ಪರಶಿವಮೂರ್ತಿ ಜೂನಿಯರ್ ಪ್ರೋಗ್ರಾಮರ್ ನಾಗೇಂದ್ರ ಹಾಜರಿದ್ದರು.
• ಆರೋಪ ಸಾಬೀತು ಮಾಡಲು ಕೇಂದ್ರ ವಿಫಲ • ಸುಪ್ರೀಂ ಮುಜುಗರದಿಂದ ಪಾರು? ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿದ…
ಮಹಾದೇಶ್ ಎಂ.ಗೌಡ ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದಿಂದ ಪ್ರಾರಂಭವಾಗಿರುವ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 19ರವರೆಗೆ…
ಅಧಿಕಾರಿಗಳ ಮನವೊಲಿಕೆಗೆ ಸಮ್ಮತಿಸುತ್ತಿರುವ ಭೂ ಮಾಲೀಕರು ಕೆ.ಬಿ.ರಮೇಶನಾಯಕ ಮೈಸೂರು : ದಶಕಗಳಿಂದಲೂ ಬಡ-ಮಧ್ಯಮ ವರ್ಗದ ಜನರಿಗೆ ನಿವೇಶನ ಹಂಚಿಕೆ ಮಾಡಲು,…
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…