ಹನೂರು: ಜೆಡಿಎಸ್ ಸದಸ್ಯರುಗಳ ವಾರ್ಡ್ ಗಳಿಗೆ ಪಟ್ಟಣ ಪಂಚಾಯಿತಿಯ ಯಾವುದೇ ಅನುದಾನವನ್ನು ಸಮರ್ಪಕವಾಗಿ ನೀಡುತ್ತಿಲ್ಲ ಎಂದು ಜೆಡಿಎಸ್ ಸದಸ್ಯರು ಪ್ರತಿಭಟನೆ ನಡೆಸಿದರು.
ಅಧ್ಯಕ್ಷೆ ಚಂದ್ರಮ್ಮ ಮಾತನಾಡಿ ಮುಂದಿನ ದಿನಗಳಲ್ಲಿ ಸರ್ಕಾರದಿಂದ ಬರುವ ಅನುದಾನವನ್ನು ಎಲ್ಲಾ ವಾರ್ಡ್ ಗಳಿಗೆ ಸಮನಾಗಿ ಹಂಚಿ ಪಟ್ಟಣದ ಅಭಿವೃದ್ಧಿಗೆ ಶ್ರಮಿಸಲಾಗುವುದು. ಎಲ್ಲಾ ಸದಸ್ಯರು ಸಹಕರಿಸಿ ಎಂದು ಮನವಿ ಮಾಡಿದರು.
ಇದೇ ವೇಳೆ ಸದಸ್ಯರುಗಳಾದ ಹರೀಶ್ ಕುಮಾರ್, ಸುದೇಶ್, ಮಂಜುಳಾ, ಮಹೇಶ್ ನಾಯ್ಕ, ಮುಮ್ತಾಜ್ ಬಾನು, ಪವಿತ್ರ,ರೂಪ, ನಾಮ ನಿರ್ದೇಶಿತ ಸದಸ್ಯ ಪುಟ್ಟರಾಜು ಮುಖ್ಯಾಧಿಕಾರಿ ಪರಶಿವಯ್ಯ,ಸಿಬ್ಬಂದಿಗಳಾದ ಬಾಲಸುಬ್ರಮಣ್ಯ, ದ್ವಿತೀಯ ದರ್ಜೆ ಸಹಾಯಕ ಮಾದೇಶ್,ಪರಶಿವಮೂರ್ತಿ ಜೂನಿಯರ್ ಪ್ರೋಗ್ರಾಮರ್ ನಾಗೇಂದ್ರ ಹಾಜರಿದ್ದರು.
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…
ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…
ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…
ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…