ಜಿಲ್ಲೆಗಳು

ಭಾರತ್ ಜೋಡೊ ಯಾತ್ರೆಯಲ್ಲಿ paycm ಟೀ ಶರ್ಟ್ ಧರಿಸಿದ್ದ ಯುವಕನ ಬಂಧನ

ಚಾಮರಾಜನಗರ : ಭಾರತ ಜೋಡೊ ಯಾತ್ರೆಯಲ್ಲಿ paycm ಟೀ ಶರ್ಟ್ ಧರಿಸಿ ಬಾವುಟವನ್ನು ಹಿಡಿದು ಯಾತ್ರೆಯಲ್ಲಿ ನೆನ್ನೆ ದಿನ ಪಾಲ್ಗೊಂಡಿದ್ದ ವಿಜಯಪುರ ಮೂಲದ ಅಕ್ಷಯ್ ಕುಮಾರ್ ಎಂಬಾತನನ್ನು ಎರಡನೇ ದಿನಕ್ಕೆ ಕಾಲಿಟ್ಟಿರುವ ಈ ದಿನದ ಯಾತ್ರೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ ಶಿವಕುಮಾರ್ ನೇತೃತ್ವದಲ್ಲಿ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪದಲ್ಲಿ ಯುವಕನನ್ನು ಬಂಧಿಸಲಾಗಿದೆ.

ಬಂಧಿತ ಅಕ್ಷಯ್ ಕುಮಾರ್ ನೆನ್ನೆ ದಿನ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರ ಇರುವ ಟೀ ಶರ್ಟ್ ಧರಿಸಿ ಮುಖ್ಯ ಮಂತ್ರಿಗಳಿಗೆ ಅವಮಾನ ಮಾಡಿದ್ದನೆಂಬ ಆರೋಪದ ಮೇಲೆ ಈತನ ವಿರುದ್ಧ ಚಾಮರಾಜನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆ ಪ್ರಕರಣವನ್ನು ದಾಖಲಿಸಲಾಗಿತ್ತು.

andolanait

Recent Posts

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

1 hour ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

2 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

2 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

2 hours ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

2 hours ago