ಚಾಮರಾಜನಗರ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್. ಗೋವಿಂದಪ್ಪ ಎಂಬವರನ್ನು ಅಮಾನತು ಮಾಡಿ ಜಿಪಂ ಸಿಇಒ ಕೆ.ಎಂ. ಗಾಯತ್ರಿ ಆದೇಶಿಸಿದ್ದಾರೆ.
ಮೂಲ ಕುರಟ್ಟಿ ಹೊಸೂರಿನ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯಾಗಿದ್ದ ಗೋವಿಂದಪ್ಪ ಬನ್ನಿತಾಳಪುರ ಗ್ರಾಮ ಪಂಚಾಯಿತಿಗೆ ನಿಯೋಜನೆಯಾಗಿದ್ದರು. ಆದರೆ, ಕರ್ತವ್ಯಕ್ಕೆ ಗೈರು ಹಾಜರಾಗುತ್ತಿದ್ದು, ಕಚೇರಿಯ ಕೆಲಸಗಳನ್ನು ನಿರ್ವಹಿಸದೇ ಇರುವ ಬಗ್ಗೆ ದೂರು ಬಂದಿತ್ತು.
ಈ ಹಿನ್ನೆಲೆಯಲ್ಲಿ ನೋಟಿಸ್ ನೀಡಿದ್ದರೂ ಯಾವುದೇ ಸಮಜಾಯಿಷಿ ನೀಡಿರಲಿಲ್ಲ. ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಎನ್. ಗೋವಿಂದಪ್ಪ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…
ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…