ಹನೂರು : ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಹ ಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದು ಫಾ.ಮದಲೈ ಮುತ್ತು ತಿಳಿಸಿದರು.
ಪಟ್ಟಣದ ಕ್ರಿಸ್ತರಾಜ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಮೈಸೂರು ಧರ್ಮ ಕ್ಷೇತ್ರದ ಶಿಕ್ಷಣ ಸಂಸ್ಥೆಗಳ ಜಿಲ್ಲಾ ಮಟ್ಟದ ಶಾಲಾ ಹಾಗೂ ಕಾಲೇಜುಗಳ ಕ್ರೀಡಾಕೂಟವನ್ನು ಉದ್ಘಾಟನೆ ಮಾಡಿ ಮಾತನಾಡಿದರು. ಕ್ರೀಡೆ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಲು ತುಂಬಾ ಅನುಕೂಲ ಆಗಲಿದೆ. ಎಲ್ಲರೂ ಭಾಗವಹಿಸಿ ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಬೇಕು ಎಂದರು.
ಕ್ರಿಸ್ತರಾಜ ಶಾಲೆಯ ವ್ಯವಸ್ಥಾಪಕರಾದ ಫಾ. ರೋಷನ್ ಬಾಬು ಮಾತನಾಡಿ ಇಂದು ಮಕ್ಕಳು ಎಲ್ಲರೂ ಬಹಳ ಆಸಕ್ತಿಯಿಂದ ಭಾಗವಹಿಸಿದ್ದು ಗೆಲ್ಲುವ ಕಾತುರ ಎಲ್ಲರಲ್ಲೂ ಕಾಣುತ್ತಿದೆ ಎಲ್ಲರಿಗೂ ಶುಭವಾಗಲಿ ಎಂದು ಆಶಿಸಿದರು.
ನಾಗವಳ್ಳಿ ,ಮಾದಪುರ,ಜಾಗೇರಿ, ಕೊಳ್ಳೇಗಾಲ ,ಕಾಮಗೆರೆ ,
ತೋಮಿಯರಪಾಳ್ಯ,ಮಾರ್ಟಳ್ಳಿಕೌದಳ್ಳಿ,ಸಂದನಪಾಳ್ಯ ,ಹನೂರು ಸೇರಿದಂತೆ ಇನ್ನಿತರ
ಎಮ್ ಡಿ ಇಎಸ್ ವಿದ್ಯಾಸಂಸ್ಥೆಗಳ ಬಾಲಕರ ಹಾಗೂ ಬಾಲಕೀಯರ 32 ತಂಡಗಳ ಭಾಗವಹಿಸಿದ್ದವು.
ಇದೇ ಸಂದರ್ಭದಲ್ಲಿ ಫಾ. ಸಬಸ್ಟೀಯನ್ , ಫಾ. ಟೆನ್ನಿಕುರಿಯನ್,ಫಾ. ಸೂಸೈ,ಹಾಗೂ ಶಿಕ್ಷಕರು ಮಕ್ಕಳು ಹಾಜರಿದ್ದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…