ಜಿಲ್ಲೆಗಳು

ಗ್ರಾಪಂ ಆವರಣದಲ್ಲಿ ಕಸದ ರಾಶಿ ಸುರಿದು ಪ್ರತಿಭಟನೆ

ಗುಂಡ್ಲುಪೇಟೆ : ಗ್ರಾಮಪಂಚಾಯಿತಿಯ ಅಸಮರ್ಪಕ ಕಾರ್ಯವೈಖರಿಯಿಂದ ಬೇಸತ್ತ ಗ್ರಾಮಸ್ಥರು ಹಾಗೂ ರೈತ ಮುಖಂಡರು ಗ್ರಾಮದ ಬೀದಿಗಳಲ್ಲಿದ್ದ ಕಸದ ರಾಶಿಯನ್ನು ತಾವೆ ಎತ್ತಿನ ಗಾಡಿಯಲ್ಲಿ ತುಂಬಿಕೂಂಡು ಬಂದು ಗ್ರಾಮಪಂಚಾಯಿತಿ ಆವರಣದಲ್ಲಿ ಸುರಿದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಹಾಗೂ ಗ್ರಾಪಂ ಅಧ್ಯಕ್ಷರ ವಿರುದ್ದ ಪ್ರತಿಭಟನೆ ನಡೆಸಿದ ಘಟನೆ ಕೋಟೆಕೆರೆ ಗ್ರಾಮದಲ್ಲಿ ನಡೆದಿದೆ.

ಬೇಗೂರು ಸಮೀಪದ ಕೋಟೆಕೆರೆ ಗ್ರಾಮದಲ್ಲಿ ಸುಮಾರು 3 ಸಾವಿರ ಜನಸಂಖ್ಯೆಯಿದ್ದು ಸುಮಾರು 7 ಗ್ರಾಮಗಳು ಈ ಗ್ರಾಮಪಂಚಾಯಿತಿಗೆ ಸೇರಿದ್ದು ಪ್ರತಿವರ್ಷದಂತೆ ಈ ವರ್ಷವು ಸಹ ಗ್ರಾಮಗಳಲ್ಲಿ ಗ್ರಾಮದೇವತೆ ಹಬ್ಬ ಆಚರಿಸುವ ವಾಡಿಕೆಯಿದ್ದು ತುಂಬ ಸಾಂಪ್ರದಾಯಕವಾಗಿ ಶ್ರದ್ದಾ ಭಕ್ತಿಬಾವದಿಂದ ಮನೆ ಹಾಗೂ ಮನೆಯ ಅಂಗಳವನ್ನೆಲ್ಲ ಸಿಂಗರಿಸಿ ಹಬ್ಬ ಆಚರಿಸುತ್ತಾರೆ ಅಷ್ಟೆ ಅಲ್ಲದೆ ಅಕ್ಕ ಪಕ್ಕದ ಗ್ರಾಮಗಳಿಂದಲು ಸಹ ಭಕ್ತಾಧಿಗಳು ಹಬ್ಬಕ್ಕೆ ಬಂದು ತಾಯಿಗೆ ಪೂಜೆ ಸಲ್ಲಿಸಿ ನಂತರ ನೆಂಟರ ಮನೆಗೆ ಓತಣಕೂಟ್ಟಕ್ಕೆ ಬರುವುದು ವಾಡಿಕೆ,

ಈ ಸಂಭ್ರಮದಲ್ಲಿರಬೇಕಾದ ಗ್ರಾಮಸ್ಥರು ಇಂದು ಮನೆಯ ಮುಂಭಾಗವಿರುವ ಕಸದ ರಾಶಿಯಿಂದ ಬೆಸತ್ತು ಅದರ ದುರ್ವಾಸನೆ ತಾಳಲಾರದೆ ಬಂದ ನೆಂಟರಿಷ್ಟರಿಗೂ ಗ್ರಾಮದ ಅನೈರ್ಮಲ್ಯದ ದರುಶನ ಮಾಡಿಸಿದಂತಾಗಿದ್ದು. ಈ ಹಿಂದೆಯೇ ಅನೇಕ ಬಾರಿ ಗ್ರಾಮಪಂಚಾಯಿತಿಗೆ ಈ ವಿಚಾರವಾಗಿ ಕಸತೆಗೆಸುವಂತೆ ದೂರಿದ್ದರು ಸಹ ಗ್ರಾಪಂ ಅಧ್ಯಕ್ಷ ಹಾಗೂ ಪಿ.ಡಿ.ಒ ಈ ಬಗ್ಗೆ ಯಾವುದೆ ಕ್ರಮಕೈಗೂಳ್ಳದೆ ಇರುವುದು ಗ್ರಾಮಸ್ಥರ ಆಕ್ರೋಶಕ್ಕೆ ಎಡೆಮಾಡಿಕೂಟ್ಟಿದೆ. ಹಬ್ಬಮುಗಿಸಿದ ಗ್ರಾಮಸ್ಥರು ಕಸದ ರಾಶಿಯನ್ನು ಎತ್ತಿನ ಗಾಡಿಯಲ್ಲಿ ತುಂಬಿ ಗ್ರಾಪಂ ಆವರಣದಲ್ಲಿ ಸುರಿದು ಪ್ರತಿಭಟನೆ ನಡೆಸಿದ್ದಾರೆ.
ಅಊಓ೮ಃಉಖ೩ ಬೇಗೂರು ಸಮೀಪದ ಕೋಟೆಕೆರೆ ಗ್ರಾಪಂ ನ ಆವರಣದಲ್ಲಿ ಕಸಸುರಿದು ಪ್ರತಿಭಟನೆ ನಡೆಸಿದ ಗ್ರಾಮಸ್ಥರು
ಬೇಗೂರು ಸಮೀಪದ ಕೋಟೆಕೆರೆ ಗ್ರಾಮದಲ್ಲಿ ಸುಮಾರು ೩ ಸಾವಿರ ಜನಸಂಖ್ಯೆಯಿದ್ದು ಸುಮಾರು ೭ ಗ್ರಾಮಗಳು ಈ ಗ್ರಾಮಪಂಚಾಯಿತಿಗೆ ಸೇರಿದ್ದು ಪ್ರತಿವರ್ಷದಂತೆ ಈ ವರ್ಷವು ಸಹ ಗ್ರಾಮಗಳಲ್ಲಿ ಗ್ರಾಮದೇವತೆ ಹಬ್ಬ ಆಚರಿಸುವ ವಾಡಿಕೆಯಿದ್ದು ತುಂಬ ಸಾಂಪ್ರದಾಯಕವಾಗಿ ಶ್ರದ್ದಾ ಭಕ್ತಿಬಾವದಿಂದ ಮನೆ ಹಾಗೂ ಮನೆಯ ಅಂಗಳವನ್ನೆಲ್ಲ ಸಿಂಗರಿಸಿ ಹಬ್ಬ ಆಚರಿಸುತ್ತಾರೆ ಅಷ್ಟೆ ಅಲ್ಲದೆ ಅಕ್ಕ ಪಕ್ಕದ ಗ್ರಾಮಗಳಿಂದಲು ಸಹ ಭಕ್ತಾಧಿಗಳು ಹಬ್ಬಕ್ಕೆ ಬಂದು ತಾಯಿಗೆ ಪೂಜೆ ಸಲ್ಲಿಸಿ ನಂತರ ನೆಂಟರ ಮನೆಗೆ ಓತಣಕೂಟ್ಟಕ್ಕೆ ಬರುವುದು ವಾಡಿಕೆ

ಈ ಸಂಭ್ರಮದಲ್ಲಿರಬೇಕಾದ ಗ್ರಾಮಸ್ಥರು ಇಂದು ಮನೆಯ ಮುಂಭಾಗವಿರುವ ಕಸದ ರಾಶಿಯಿಂದ ಬೆಸತ್ತು ಅದರ ದುರ್ವಾಸನೆ ತಾಳಲಾರದೆ ಬಂದ ನೆಂಟರಿಷ್ಟರಿಗೂ ಗ್ರಾಮದ ಅನೈರ್ಮಲ್ಯದ ದರುಶನ ಮಾಡಿಸಿದಂತಾಗಿದ್ದು. ಈ ಹಿಂದೆಯೇ ಅನೇಕ ಬಾರಿ ಗ್ರಾಮಪಂಚಾಯಿತಿಗೆ ಈ ವಿಚಾರವಾಗಿ ಕಸತೆಗೆಸುವಂತೆ ದೂರಿದ್ದರು ಸಹ ಗ್ರಾಪಂ ಅಧ್ಯಕ್ಷ ಹಾಗೂ ಪಿ.ಡಿ.ಒ ಈ ಬಗ್ಗೆ ಯಾವುದೆ ಕ್ರಮಕೈಗೂಳ್ಳದೆ ಇರುವುದು ಗ್ರಾಮಸ್ಥರ ಆಕ್ರೋಶಕ್ಕೆ ಎಡೆಮಾಡಿಕೂಟ್ಟಿದೆ. ಹಬ್ಬಮುಗಿಸಿದ ಗ್ರಾಮಸ್ಥರು ಕಸದ ರಾಶಿಯನ್ನು ಎತ್ತಿನ ಗಾಡಿಯಲ್ಲಿ ತುಂಬಿ ಗ್ರಾಪಂ ಆವರಣದಲ್ಲಿ ಸುರಿದು ಪ್ರತಿಭಟನೆ ನಡೆಸಿದ್ದಾರೆ.

andolanait

Recent Posts

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

13 mins ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

1 hour ago

ಮ.ಬೆಟ್ಟ | ಯುಗಾದಿ ಜಾತ್ರೆಗೆ ಪಾದಯಾತ್ರೆಯಲ್ಲಿ ಬರುತ್ತಿರುವ ಭಕ್ತರು

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…

2 hours ago

ಮೈಸೂರು | ಕೆಂಪೇಗೌಡ ವೃತ್ತ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್‌

ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…

2 hours ago

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…

3 hours ago

ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ 2000 ಹೆಚ್ಚುವರಿ ಬಸ್‌ ವ್ಯವಸ್ಥೆ: ಕೆಎಸ್‌ಆರ್‌ಟಿಸಿ ಪ್ರಕಟಣೆ

ಬೆಂಗಳೂರು: ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…

3 hours ago