ಗುಂಡ್ಲುಪೇಟೆ : ಗ್ರಾಮಪಂಚಾಯಿತಿಯ ಅಸಮರ್ಪಕ ಕಾರ್ಯವೈಖರಿಯಿಂದ ಬೇಸತ್ತ ಗ್ರಾಮಸ್ಥರು ಹಾಗೂ ರೈತ ಮುಖಂಡರು ಗ್ರಾಮದ ಬೀದಿಗಳಲ್ಲಿದ್ದ ಕಸದ ರಾಶಿಯನ್ನು ತಾವೆ ಎತ್ತಿನ ಗಾಡಿಯಲ್ಲಿ ತುಂಬಿಕೂಂಡು ಬಂದು ಗ್ರಾಮಪಂಚಾಯಿತಿ ಆವರಣದಲ್ಲಿ ಸುರಿದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಹಾಗೂ ಗ್ರಾಪಂ ಅಧ್ಯಕ್ಷರ ವಿರುದ್ದ ಪ್ರತಿಭಟನೆ ನಡೆಸಿದ ಘಟನೆ ಕೋಟೆಕೆರೆ ಗ್ರಾಮದಲ್ಲಿ ನಡೆದಿದೆ.
ಬೇಗೂರು ಸಮೀಪದ ಕೋಟೆಕೆರೆ ಗ್ರಾಮದಲ್ಲಿ ಸುಮಾರು 3 ಸಾವಿರ ಜನಸಂಖ್ಯೆಯಿದ್ದು ಸುಮಾರು 7 ಗ್ರಾಮಗಳು ಈ ಗ್ರಾಮಪಂಚಾಯಿತಿಗೆ ಸೇರಿದ್ದು ಪ್ರತಿವರ್ಷದಂತೆ ಈ ವರ್ಷವು ಸಹ ಗ್ರಾಮಗಳಲ್ಲಿ ಗ್ರಾಮದೇವತೆ ಹಬ್ಬ ಆಚರಿಸುವ ವಾಡಿಕೆಯಿದ್ದು ತುಂಬ ಸಾಂಪ್ರದಾಯಕವಾಗಿ ಶ್ರದ್ದಾ ಭಕ್ತಿಬಾವದಿಂದ ಮನೆ ಹಾಗೂ ಮನೆಯ ಅಂಗಳವನ್ನೆಲ್ಲ ಸಿಂಗರಿಸಿ ಹಬ್ಬ ಆಚರಿಸುತ್ತಾರೆ ಅಷ್ಟೆ ಅಲ್ಲದೆ ಅಕ್ಕ ಪಕ್ಕದ ಗ್ರಾಮಗಳಿಂದಲು ಸಹ ಭಕ್ತಾಧಿಗಳು ಹಬ್ಬಕ್ಕೆ ಬಂದು ತಾಯಿಗೆ ಪೂಜೆ ಸಲ್ಲಿಸಿ ನಂತರ ನೆಂಟರ ಮನೆಗೆ ಓತಣಕೂಟ್ಟಕ್ಕೆ ಬರುವುದು ವಾಡಿಕೆ,
ಈ ಸಂಭ್ರಮದಲ್ಲಿರಬೇಕಾದ ಗ್ರಾಮಸ್ಥರು ಇಂದು ಮನೆಯ ಮುಂಭಾಗವಿರುವ ಕಸದ ರಾಶಿಯಿಂದ ಬೆಸತ್ತು ಅದರ ದುರ್ವಾಸನೆ ತಾಳಲಾರದೆ ಬಂದ ನೆಂಟರಿಷ್ಟರಿಗೂ ಗ್ರಾಮದ ಅನೈರ್ಮಲ್ಯದ ದರುಶನ ಮಾಡಿಸಿದಂತಾಗಿದ್ದು. ಈ ಹಿಂದೆಯೇ ಅನೇಕ ಬಾರಿ ಗ್ರಾಮಪಂಚಾಯಿತಿಗೆ ಈ ವಿಚಾರವಾಗಿ ಕಸತೆಗೆಸುವಂತೆ ದೂರಿದ್ದರು ಸಹ ಗ್ರಾಪಂ ಅಧ್ಯಕ್ಷ ಹಾಗೂ ಪಿ.ಡಿ.ಒ ಈ ಬಗ್ಗೆ ಯಾವುದೆ ಕ್ರಮಕೈಗೂಳ್ಳದೆ ಇರುವುದು ಗ್ರಾಮಸ್ಥರ ಆಕ್ರೋಶಕ್ಕೆ ಎಡೆಮಾಡಿಕೂಟ್ಟಿದೆ. ಹಬ್ಬಮುಗಿಸಿದ ಗ್ರಾಮಸ್ಥರು ಕಸದ ರಾಶಿಯನ್ನು ಎತ್ತಿನ ಗಾಡಿಯಲ್ಲಿ ತುಂಬಿ ಗ್ರಾಪಂ ಆವರಣದಲ್ಲಿ ಸುರಿದು ಪ್ರತಿಭಟನೆ ನಡೆಸಿದ್ದಾರೆ.
ಅಊಓ೮ಃಉಖ೩ ಬೇಗೂರು ಸಮೀಪದ ಕೋಟೆಕೆರೆ ಗ್ರಾಪಂ ನ ಆವರಣದಲ್ಲಿ ಕಸಸುರಿದು ಪ್ರತಿಭಟನೆ ನಡೆಸಿದ ಗ್ರಾಮಸ್ಥರು
ಬೇಗೂರು ಸಮೀಪದ ಕೋಟೆಕೆರೆ ಗ್ರಾಮದಲ್ಲಿ ಸುಮಾರು ೩ ಸಾವಿರ ಜನಸಂಖ್ಯೆಯಿದ್ದು ಸುಮಾರು ೭ ಗ್ರಾಮಗಳು ಈ ಗ್ರಾಮಪಂಚಾಯಿತಿಗೆ ಸೇರಿದ್ದು ಪ್ರತಿವರ್ಷದಂತೆ ಈ ವರ್ಷವು ಸಹ ಗ್ರಾಮಗಳಲ್ಲಿ ಗ್ರಾಮದೇವತೆ ಹಬ್ಬ ಆಚರಿಸುವ ವಾಡಿಕೆಯಿದ್ದು ತುಂಬ ಸಾಂಪ್ರದಾಯಕವಾಗಿ ಶ್ರದ್ದಾ ಭಕ್ತಿಬಾವದಿಂದ ಮನೆ ಹಾಗೂ ಮನೆಯ ಅಂಗಳವನ್ನೆಲ್ಲ ಸಿಂಗರಿಸಿ ಹಬ್ಬ ಆಚರಿಸುತ್ತಾರೆ ಅಷ್ಟೆ ಅಲ್ಲದೆ ಅಕ್ಕ ಪಕ್ಕದ ಗ್ರಾಮಗಳಿಂದಲು ಸಹ ಭಕ್ತಾಧಿಗಳು ಹಬ್ಬಕ್ಕೆ ಬಂದು ತಾಯಿಗೆ ಪೂಜೆ ಸಲ್ಲಿಸಿ ನಂತರ ನೆಂಟರ ಮನೆಗೆ ಓತಣಕೂಟ್ಟಕ್ಕೆ ಬರುವುದು ವಾಡಿಕೆ
ಈ ಸಂಭ್ರಮದಲ್ಲಿರಬೇಕಾದ ಗ್ರಾಮಸ್ಥರು ಇಂದು ಮನೆಯ ಮುಂಭಾಗವಿರುವ ಕಸದ ರಾಶಿಯಿಂದ ಬೆಸತ್ತು ಅದರ ದುರ್ವಾಸನೆ ತಾಳಲಾರದೆ ಬಂದ ನೆಂಟರಿಷ್ಟರಿಗೂ ಗ್ರಾಮದ ಅನೈರ್ಮಲ್ಯದ ದರುಶನ ಮಾಡಿಸಿದಂತಾಗಿದ್ದು. ಈ ಹಿಂದೆಯೇ ಅನೇಕ ಬಾರಿ ಗ್ರಾಮಪಂಚಾಯಿತಿಗೆ ಈ ವಿಚಾರವಾಗಿ ಕಸತೆಗೆಸುವಂತೆ ದೂರಿದ್ದರು ಸಹ ಗ್ರಾಪಂ ಅಧ್ಯಕ್ಷ ಹಾಗೂ ಪಿ.ಡಿ.ಒ ಈ ಬಗ್ಗೆ ಯಾವುದೆ ಕ್ರಮಕೈಗೂಳ್ಳದೆ ಇರುವುದು ಗ್ರಾಮಸ್ಥರ ಆಕ್ರೋಶಕ್ಕೆ ಎಡೆಮಾಡಿಕೂಟ್ಟಿದೆ. ಹಬ್ಬಮುಗಿಸಿದ ಗ್ರಾಮಸ್ಥರು ಕಸದ ರಾಶಿಯನ್ನು ಎತ್ತಿನ ಗಾಡಿಯಲ್ಲಿ ತುಂಬಿ ಗ್ರಾಪಂ ಆವರಣದಲ್ಲಿ ಸುರಿದು ಪ್ರತಿಭಟನೆ ನಡೆಸಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…