ಜಿಲ್ಲೆಗಳು

ಗ್ರಾಪಂ ಆವರಣದಲ್ಲಿ ಕಸದ ರಾಶಿ ಸುರಿದು ಪ್ರತಿಭಟನೆ

ಗುಂಡ್ಲುಪೇಟೆ : ಗ್ರಾಮಪಂಚಾಯಿತಿಯ ಅಸಮರ್ಪಕ ಕಾರ್ಯವೈಖರಿಯಿಂದ ಬೇಸತ್ತ ಗ್ರಾಮಸ್ಥರು ಹಾಗೂ ರೈತ ಮುಖಂಡರು ಗ್ರಾಮದ ಬೀದಿಗಳಲ್ಲಿದ್ದ ಕಸದ ರಾಶಿಯನ್ನು ತಾವೆ ಎತ್ತಿನ ಗಾಡಿಯಲ್ಲಿ ತುಂಬಿಕೂಂಡು ಬಂದು ಗ್ರಾಮಪಂಚಾಯಿತಿ ಆವರಣದಲ್ಲಿ ಸುರಿದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಹಾಗೂ ಗ್ರಾಪಂ ಅಧ್ಯಕ್ಷರ ವಿರುದ್ದ ಪ್ರತಿಭಟನೆ ನಡೆಸಿದ ಘಟನೆ ಕೋಟೆಕೆರೆ ಗ್ರಾಮದಲ್ಲಿ ನಡೆದಿದೆ.

ಬೇಗೂರು ಸಮೀಪದ ಕೋಟೆಕೆರೆ ಗ್ರಾಮದಲ್ಲಿ ಸುಮಾರು 3 ಸಾವಿರ ಜನಸಂಖ್ಯೆಯಿದ್ದು ಸುಮಾರು 7 ಗ್ರಾಮಗಳು ಈ ಗ್ರಾಮಪಂಚಾಯಿತಿಗೆ ಸೇರಿದ್ದು ಪ್ರತಿವರ್ಷದಂತೆ ಈ ವರ್ಷವು ಸಹ ಗ್ರಾಮಗಳಲ್ಲಿ ಗ್ರಾಮದೇವತೆ ಹಬ್ಬ ಆಚರಿಸುವ ವಾಡಿಕೆಯಿದ್ದು ತುಂಬ ಸಾಂಪ್ರದಾಯಕವಾಗಿ ಶ್ರದ್ದಾ ಭಕ್ತಿಬಾವದಿಂದ ಮನೆ ಹಾಗೂ ಮನೆಯ ಅಂಗಳವನ್ನೆಲ್ಲ ಸಿಂಗರಿಸಿ ಹಬ್ಬ ಆಚರಿಸುತ್ತಾರೆ ಅಷ್ಟೆ ಅಲ್ಲದೆ ಅಕ್ಕ ಪಕ್ಕದ ಗ್ರಾಮಗಳಿಂದಲು ಸಹ ಭಕ್ತಾಧಿಗಳು ಹಬ್ಬಕ್ಕೆ ಬಂದು ತಾಯಿಗೆ ಪೂಜೆ ಸಲ್ಲಿಸಿ ನಂತರ ನೆಂಟರ ಮನೆಗೆ ಓತಣಕೂಟ್ಟಕ್ಕೆ ಬರುವುದು ವಾಡಿಕೆ,

ಈ ಸಂಭ್ರಮದಲ್ಲಿರಬೇಕಾದ ಗ್ರಾಮಸ್ಥರು ಇಂದು ಮನೆಯ ಮುಂಭಾಗವಿರುವ ಕಸದ ರಾಶಿಯಿಂದ ಬೆಸತ್ತು ಅದರ ದುರ್ವಾಸನೆ ತಾಳಲಾರದೆ ಬಂದ ನೆಂಟರಿಷ್ಟರಿಗೂ ಗ್ರಾಮದ ಅನೈರ್ಮಲ್ಯದ ದರುಶನ ಮಾಡಿಸಿದಂತಾಗಿದ್ದು. ಈ ಹಿಂದೆಯೇ ಅನೇಕ ಬಾರಿ ಗ್ರಾಮಪಂಚಾಯಿತಿಗೆ ಈ ವಿಚಾರವಾಗಿ ಕಸತೆಗೆಸುವಂತೆ ದೂರಿದ್ದರು ಸಹ ಗ್ರಾಪಂ ಅಧ್ಯಕ್ಷ ಹಾಗೂ ಪಿ.ಡಿ.ಒ ಈ ಬಗ್ಗೆ ಯಾವುದೆ ಕ್ರಮಕೈಗೂಳ್ಳದೆ ಇರುವುದು ಗ್ರಾಮಸ್ಥರ ಆಕ್ರೋಶಕ್ಕೆ ಎಡೆಮಾಡಿಕೂಟ್ಟಿದೆ. ಹಬ್ಬಮುಗಿಸಿದ ಗ್ರಾಮಸ್ಥರು ಕಸದ ರಾಶಿಯನ್ನು ಎತ್ತಿನ ಗಾಡಿಯಲ್ಲಿ ತುಂಬಿ ಗ್ರಾಪಂ ಆವರಣದಲ್ಲಿ ಸುರಿದು ಪ್ರತಿಭಟನೆ ನಡೆಸಿದ್ದಾರೆ.
ಅಊಓ೮ಃಉಖ೩ ಬೇಗೂರು ಸಮೀಪದ ಕೋಟೆಕೆರೆ ಗ್ರಾಪಂ ನ ಆವರಣದಲ್ಲಿ ಕಸಸುರಿದು ಪ್ರತಿಭಟನೆ ನಡೆಸಿದ ಗ್ರಾಮಸ್ಥರು
ಬೇಗೂರು ಸಮೀಪದ ಕೋಟೆಕೆರೆ ಗ್ರಾಮದಲ್ಲಿ ಸುಮಾರು ೩ ಸಾವಿರ ಜನಸಂಖ್ಯೆಯಿದ್ದು ಸುಮಾರು ೭ ಗ್ರಾಮಗಳು ಈ ಗ್ರಾಮಪಂಚಾಯಿತಿಗೆ ಸೇರಿದ್ದು ಪ್ರತಿವರ್ಷದಂತೆ ಈ ವರ್ಷವು ಸಹ ಗ್ರಾಮಗಳಲ್ಲಿ ಗ್ರಾಮದೇವತೆ ಹಬ್ಬ ಆಚರಿಸುವ ವಾಡಿಕೆಯಿದ್ದು ತುಂಬ ಸಾಂಪ್ರದಾಯಕವಾಗಿ ಶ್ರದ್ದಾ ಭಕ್ತಿಬಾವದಿಂದ ಮನೆ ಹಾಗೂ ಮನೆಯ ಅಂಗಳವನ್ನೆಲ್ಲ ಸಿಂಗರಿಸಿ ಹಬ್ಬ ಆಚರಿಸುತ್ತಾರೆ ಅಷ್ಟೆ ಅಲ್ಲದೆ ಅಕ್ಕ ಪಕ್ಕದ ಗ್ರಾಮಗಳಿಂದಲು ಸಹ ಭಕ್ತಾಧಿಗಳು ಹಬ್ಬಕ್ಕೆ ಬಂದು ತಾಯಿಗೆ ಪೂಜೆ ಸಲ್ಲಿಸಿ ನಂತರ ನೆಂಟರ ಮನೆಗೆ ಓತಣಕೂಟ್ಟಕ್ಕೆ ಬರುವುದು ವಾಡಿಕೆ

ಈ ಸಂಭ್ರಮದಲ್ಲಿರಬೇಕಾದ ಗ್ರಾಮಸ್ಥರು ಇಂದು ಮನೆಯ ಮುಂಭಾಗವಿರುವ ಕಸದ ರಾಶಿಯಿಂದ ಬೆಸತ್ತು ಅದರ ದುರ್ವಾಸನೆ ತಾಳಲಾರದೆ ಬಂದ ನೆಂಟರಿಷ್ಟರಿಗೂ ಗ್ರಾಮದ ಅನೈರ್ಮಲ್ಯದ ದರುಶನ ಮಾಡಿಸಿದಂತಾಗಿದ್ದು. ಈ ಹಿಂದೆಯೇ ಅನೇಕ ಬಾರಿ ಗ್ರಾಮಪಂಚಾಯಿತಿಗೆ ಈ ವಿಚಾರವಾಗಿ ಕಸತೆಗೆಸುವಂತೆ ದೂರಿದ್ದರು ಸಹ ಗ್ರಾಪಂ ಅಧ್ಯಕ್ಷ ಹಾಗೂ ಪಿ.ಡಿ.ಒ ಈ ಬಗ್ಗೆ ಯಾವುದೆ ಕ್ರಮಕೈಗೂಳ್ಳದೆ ಇರುವುದು ಗ್ರಾಮಸ್ಥರ ಆಕ್ರೋಶಕ್ಕೆ ಎಡೆಮಾಡಿಕೂಟ್ಟಿದೆ. ಹಬ್ಬಮುಗಿಸಿದ ಗ್ರಾಮಸ್ಥರು ಕಸದ ರಾಶಿಯನ್ನು ಎತ್ತಿನ ಗಾಡಿಯಲ್ಲಿ ತುಂಬಿ ಗ್ರಾಪಂ ಆವರಣದಲ್ಲಿ ಸುರಿದು ಪ್ರತಿಭಟನೆ ನಡೆಸಿದ್ದಾರೆ.

andolanait

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

5 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

6 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

6 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

6 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

7 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

7 hours ago