ಜಿಲ್ಲೆಗಳು

ಗ್ರಾಪಂ ಆವರಣದಲ್ಲಿ ಕಸದ ರಾಶಿ ಸುರಿದು ಪ್ರತಿಭಟನೆ

ಗುಂಡ್ಲುಪೇಟೆ : ಗ್ರಾಮಪಂಚಾಯಿತಿಯ ಅಸಮರ್ಪಕ ಕಾರ್ಯವೈಖರಿಯಿಂದ ಬೇಸತ್ತ ಗ್ರಾಮಸ್ಥರು ಹಾಗೂ ರೈತ ಮುಖಂಡರು ಗ್ರಾಮದ ಬೀದಿಗಳಲ್ಲಿದ್ದ ಕಸದ ರಾಶಿಯನ್ನು ತಾವೆ ಎತ್ತಿನ ಗಾಡಿಯಲ್ಲಿ ತುಂಬಿಕೂಂಡು ಬಂದು ಗ್ರಾಮಪಂಚಾಯಿತಿ ಆವರಣದಲ್ಲಿ ಸುರಿದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಹಾಗೂ ಗ್ರಾಪಂ ಅಧ್ಯಕ್ಷರ ವಿರುದ್ದ ಪ್ರತಿಭಟನೆ ನಡೆಸಿದ ಘಟನೆ ಕೋಟೆಕೆರೆ ಗ್ರಾಮದಲ್ಲಿ ನಡೆದಿದೆ.

ಬೇಗೂರು ಸಮೀಪದ ಕೋಟೆಕೆರೆ ಗ್ರಾಮದಲ್ಲಿ ಸುಮಾರು 3 ಸಾವಿರ ಜನಸಂಖ್ಯೆಯಿದ್ದು ಸುಮಾರು 7 ಗ್ರಾಮಗಳು ಈ ಗ್ರಾಮಪಂಚಾಯಿತಿಗೆ ಸೇರಿದ್ದು ಪ್ರತಿವರ್ಷದಂತೆ ಈ ವರ್ಷವು ಸಹ ಗ್ರಾಮಗಳಲ್ಲಿ ಗ್ರಾಮದೇವತೆ ಹಬ್ಬ ಆಚರಿಸುವ ವಾಡಿಕೆಯಿದ್ದು ತುಂಬ ಸಾಂಪ್ರದಾಯಕವಾಗಿ ಶ್ರದ್ದಾ ಭಕ್ತಿಬಾವದಿಂದ ಮನೆ ಹಾಗೂ ಮನೆಯ ಅಂಗಳವನ್ನೆಲ್ಲ ಸಿಂಗರಿಸಿ ಹಬ್ಬ ಆಚರಿಸುತ್ತಾರೆ ಅಷ್ಟೆ ಅಲ್ಲದೆ ಅಕ್ಕ ಪಕ್ಕದ ಗ್ರಾಮಗಳಿಂದಲು ಸಹ ಭಕ್ತಾಧಿಗಳು ಹಬ್ಬಕ್ಕೆ ಬಂದು ತಾಯಿಗೆ ಪೂಜೆ ಸಲ್ಲಿಸಿ ನಂತರ ನೆಂಟರ ಮನೆಗೆ ಓತಣಕೂಟ್ಟಕ್ಕೆ ಬರುವುದು ವಾಡಿಕೆ,

ಈ ಸಂಭ್ರಮದಲ್ಲಿರಬೇಕಾದ ಗ್ರಾಮಸ್ಥರು ಇಂದು ಮನೆಯ ಮುಂಭಾಗವಿರುವ ಕಸದ ರಾಶಿಯಿಂದ ಬೆಸತ್ತು ಅದರ ದುರ್ವಾಸನೆ ತಾಳಲಾರದೆ ಬಂದ ನೆಂಟರಿಷ್ಟರಿಗೂ ಗ್ರಾಮದ ಅನೈರ್ಮಲ್ಯದ ದರುಶನ ಮಾಡಿಸಿದಂತಾಗಿದ್ದು. ಈ ಹಿಂದೆಯೇ ಅನೇಕ ಬಾರಿ ಗ್ರಾಮಪಂಚಾಯಿತಿಗೆ ಈ ವಿಚಾರವಾಗಿ ಕಸತೆಗೆಸುವಂತೆ ದೂರಿದ್ದರು ಸಹ ಗ್ರಾಪಂ ಅಧ್ಯಕ್ಷ ಹಾಗೂ ಪಿ.ಡಿ.ಒ ಈ ಬಗ್ಗೆ ಯಾವುದೆ ಕ್ರಮಕೈಗೂಳ್ಳದೆ ಇರುವುದು ಗ್ರಾಮಸ್ಥರ ಆಕ್ರೋಶಕ್ಕೆ ಎಡೆಮಾಡಿಕೂಟ್ಟಿದೆ. ಹಬ್ಬಮುಗಿಸಿದ ಗ್ರಾಮಸ್ಥರು ಕಸದ ರಾಶಿಯನ್ನು ಎತ್ತಿನ ಗಾಡಿಯಲ್ಲಿ ತುಂಬಿ ಗ್ರಾಪಂ ಆವರಣದಲ್ಲಿ ಸುರಿದು ಪ್ರತಿಭಟನೆ ನಡೆಸಿದ್ದಾರೆ.
ಅಊಓ೮ಃಉಖ೩ ಬೇಗೂರು ಸಮೀಪದ ಕೋಟೆಕೆರೆ ಗ್ರಾಪಂ ನ ಆವರಣದಲ್ಲಿ ಕಸಸುರಿದು ಪ್ರತಿಭಟನೆ ನಡೆಸಿದ ಗ್ರಾಮಸ್ಥರು
ಬೇಗೂರು ಸಮೀಪದ ಕೋಟೆಕೆರೆ ಗ್ರಾಮದಲ್ಲಿ ಸುಮಾರು ೩ ಸಾವಿರ ಜನಸಂಖ್ಯೆಯಿದ್ದು ಸುಮಾರು ೭ ಗ್ರಾಮಗಳು ಈ ಗ್ರಾಮಪಂಚಾಯಿತಿಗೆ ಸೇರಿದ್ದು ಪ್ರತಿವರ್ಷದಂತೆ ಈ ವರ್ಷವು ಸಹ ಗ್ರಾಮಗಳಲ್ಲಿ ಗ್ರಾಮದೇವತೆ ಹಬ್ಬ ಆಚರಿಸುವ ವಾಡಿಕೆಯಿದ್ದು ತುಂಬ ಸಾಂಪ್ರದಾಯಕವಾಗಿ ಶ್ರದ್ದಾ ಭಕ್ತಿಬಾವದಿಂದ ಮನೆ ಹಾಗೂ ಮನೆಯ ಅಂಗಳವನ್ನೆಲ್ಲ ಸಿಂಗರಿಸಿ ಹಬ್ಬ ಆಚರಿಸುತ್ತಾರೆ ಅಷ್ಟೆ ಅಲ್ಲದೆ ಅಕ್ಕ ಪಕ್ಕದ ಗ್ರಾಮಗಳಿಂದಲು ಸಹ ಭಕ್ತಾಧಿಗಳು ಹಬ್ಬಕ್ಕೆ ಬಂದು ತಾಯಿಗೆ ಪೂಜೆ ಸಲ್ಲಿಸಿ ನಂತರ ನೆಂಟರ ಮನೆಗೆ ಓತಣಕೂಟ್ಟಕ್ಕೆ ಬರುವುದು ವಾಡಿಕೆ

ಈ ಸಂಭ್ರಮದಲ್ಲಿರಬೇಕಾದ ಗ್ರಾಮಸ್ಥರು ಇಂದು ಮನೆಯ ಮುಂಭಾಗವಿರುವ ಕಸದ ರಾಶಿಯಿಂದ ಬೆಸತ್ತು ಅದರ ದುರ್ವಾಸನೆ ತಾಳಲಾರದೆ ಬಂದ ನೆಂಟರಿಷ್ಟರಿಗೂ ಗ್ರಾಮದ ಅನೈರ್ಮಲ್ಯದ ದರುಶನ ಮಾಡಿಸಿದಂತಾಗಿದ್ದು. ಈ ಹಿಂದೆಯೇ ಅನೇಕ ಬಾರಿ ಗ್ರಾಮಪಂಚಾಯಿತಿಗೆ ಈ ವಿಚಾರವಾಗಿ ಕಸತೆಗೆಸುವಂತೆ ದೂರಿದ್ದರು ಸಹ ಗ್ರಾಪಂ ಅಧ್ಯಕ್ಷ ಹಾಗೂ ಪಿ.ಡಿ.ಒ ಈ ಬಗ್ಗೆ ಯಾವುದೆ ಕ್ರಮಕೈಗೂಳ್ಳದೆ ಇರುವುದು ಗ್ರಾಮಸ್ಥರ ಆಕ್ರೋಶಕ್ಕೆ ಎಡೆಮಾಡಿಕೂಟ್ಟಿದೆ. ಹಬ್ಬಮುಗಿಸಿದ ಗ್ರಾಮಸ್ಥರು ಕಸದ ರಾಶಿಯನ್ನು ಎತ್ತಿನ ಗಾಡಿಯಲ್ಲಿ ತುಂಬಿ ಗ್ರಾಪಂ ಆವರಣದಲ್ಲಿ ಸುರಿದು ಪ್ರತಿಭಟನೆ ನಡೆಸಿದ್ದಾರೆ.

andolanait

Recent Posts

ಚೀನಾವನ್ನು ಹಾಡಿ ಹೊಗಳಿದ ಟ್ರಂಪ್‌ : ಜಿನ್‌ಪಿಂಗ್‌ ಪ್ರತಿಕ್ರಿಯೆ ಹೇಗಿತ್ತು?

ಬೀಚಿಂಗ್ : ಚೀನಾದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಈಗ ಚೀನಾವನ್ನು ಹಾಡಿ ಹೊಗಳಿದ್ದಾರೆ.…

46 mins ago

ದೆಹಲಿ | ಸ್ಲೀಪರ್‌ ಬಸ್‌ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ನವದೆಹಲಿ : ಸ್ಲೀಪರ್‌ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮೇಲೆ ಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ. ಬಸ್ಸಿನಲ್ಲಿ…

2 hours ago

ಮಂಡಿ ಮಾರುಕಟ್ಟೆ : ಹೊರಗೆ ಥಳುಕು-ಒಳಗೆ ಹುಳುಕು

ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 14 ಗುರುವಾರ

6 hours ago

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

19 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

20 hours ago