ಮೈಸೂರಿನಲ್ಲಿರುವ ವಿಮಾನ ನಿಲ್ದಾಣದಲ್ಲಿ ಕಳೆದ ಒಂದು ತಿಂಗಳಿನಿಂದ ಲೇಸರ್ ಲೈಟ್ ಕಿರಿಕಿರಿ ಎದುರಾಗಿರುವ ಸುದ್ದಿ ಬೆಳಕಿಗೆ ಬಂದಿದೆ. ರಾತ್ರಿ ವೇಳೆ ವಿಮಾನವನ್ನು ಇಳಿಸುವ ಹಾಗೂ ಟೇಕ್ ಆಫ್ ಮಾಡುವ ಸಂದರ್ಭದಲ್ಲಿ ಕಿಡಿಗೇಡಿಗಳು ಲೇಸರ್ ಲೈಟ್ ಅನ್ನು ಪೈಲಟ್ನತ್ತ ಬಿಟ್ಟು ಕಿರಿಕಿರಿ ಉಂಟು ಮಾಡಿದ್ದಾರೆ.
ಮರಸೆ ಗ್ರಾಮ ಹಾಗೂ ಮಂಡಕಳ್ಳಿ ಗ್ರಾಮದ ದಿಕ್ಕಿನಿಂದ ಈ ಲೇಸರ್ ಲೈಟ್ ಬರುತ್ತಿದೆ ಎಂಬ ಮಾಹಿತಿಯನ್ನು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಫೋಟೊ ಸಮೇತ ಪೊಲೀಸರಿಗೆ ನೀಡಿ ಕಿರುಕುಳ ತಪ್ಪಿಸುವಂತೆ ಮನವಿ ಮಾಡಿದ್ದಾರೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…