ಜಿಲ್ಲೆಗಳು

ಅರಮನೆ ಆವರಣದಲ್ಲಿ ಮನೆಮಾಡಿದ ಸಂಭ್ರಮ : ಗಮನ ಸೆಳೆದ ಲಕ್ಮೀ ಆನೆ

ಮೈಸೂರು: ದಸರಾ ಉತ್ಸವಕ್ಕೆ ಬಂದಿದ್ದ ಆನೆಗಳ ತಂಡದಲ್ಲಿ ಲಕ್ಷ್ಮೀ ಎಂಬ ಆನೆಯು ಮಂಗಳವಾರ ರಾತ್ರಿ ಗಂಡು ಮರಿಗೆ ಜನ್ಮ ನೀಡಿದ್ದು, ಅರಮನೆ ಆವರಣದಲ್ಲಿ ಸಂಭ್ರಮ ಮನೆಮಾಡಿದೆ.

ಧರ್ಮಸ್ಥಳದ ದೇವಸ್ಥಾನದಲ್ಲಿ ಇದ್ದ ಈ ಆನೆಯನ್ನು ಅರಣ್ಯ ಇಲಾಖೆ ಆದೇಶ ಮೇರೆಗೆ ನಾಗರಹೊಳೆಯ ಅರಣ್ಯಕ್ಕೆ ಕರೆತರಲಾಗಿತ್ತು. ದಸರಾ ಜಂಬೂಸವಾರಿಯಲ್ಲಿ ಭಾಗವಹಿಸುವ ಗಜಪಡೆಯೊಂದಿಗೆ ಲಕ್ಷ್ಮೀಯನ್ನೂ ನಗರಕ್ಕೆ ಕರೆತರಲಾಗಿತ್ತು. ಮಂಗಳವಾರ ರಾತ್ರಿ 11 ಗಂಟೆಗೆ ಸಮಯದಲ್ಲಿ ಗಂಡು ಮರಿಗೆ ಜನ್ಮ ನೀಡಿದೆ. ದಸರಾ ಉತ್ಸವಕ್ಕೆ ಬಂದ ಆನೆಗಳ ಪೈಕಿ ಕಳೆದ 12 ವರ್ಷಗಳ ನಂತರ ಅರಮನೆಯಲ್ಲಿ ಆನೆಯೊಂದು ಮರಿಗೆ ಜನ್ಮ ನೀಡಿದ್ದು ಸಂತಸ ತಂದಿದೆ. ತಾಯಿ ಹಾಗೂ ಮರಿ ಆರೋಗ್ಯವಾಗಿದ್ದು, ಇನ್ನೂ ಕೆಲವು ದಿನಗಳ ಕಾಲ ದಸರಾ ತಯಾರಿಯಲ್ಲಿ ಪಾಲ್ಗೊಳ್ಳುವುದಿಲ್ಲ ಹಾಗೂ ಜನರ ವೀಕ್ಷಣೆಯನ್ನು ಸಹ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

13 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

14 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago